ಮೈಸೂರು ಶಾಸಕ ರಾಮದಾಸ್ ಕಾರು ಅಪಘಾತ: ಅಪಾಯದಿಂದ ಪಾರಾದ ಶಾಸಕ

August 23, 2019
10:14 AM

ಸುಳ್ಯ: ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕ ಎಸ್. ರಾಮದಾಸ್ ಅವರ ಕಾರು ಜಾಲ್ಸೂರಿನಲ್ಲಿ ರಸ್ತೆ ಪಕ್ಕದ ಮೋರಿಗೆ ಢಿಕ್ಕಿ ಹೊಡೆದು, ಕಾರು ಚಾಲಕ ಹಾಗೂ ಶಾಸಕರು ಅಪಾಯದಿಂದ ಪಾರಾದ ಘಟನೆ ಆ.23ರಂದು ಮುಂಜಾನೆ ಸಂಭವಿಸಿದೆ.

Advertisement
Advertisement
Advertisement
Advertisement

ಶಾಸಕ ರಾಮದಾಸ್ ಅವರು ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ವೇಳೆ ಕಾರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿಗೆ ತಲುಪಿದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಗೇಟಿನ ಬಳಿಯಿರುವ ಮೋರಿಗೆ ಢಿಕ್ಕಿ ಹೊಡೆಯಿತು. ಪರಿಣಾಮ ಕಾರಿನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಶಾಸಕ ರಾಮದಾಸ್ ಅವರಿಗೆ ಅಲ್ಪ ಸ್ವಲ್ಪ ಗಾಯಗೊಂಡರು. ಈ ಸಂದರ್ಭದಲ್ಲಿ ಅಲ್ಲಿಯೇ ಸಮೀಪದ ಪೆಟ್ರೊಲ್ ಪಂಪ್ ನಲ್ಲಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರ ಸದಾನಂದ ಗೌಡರ ಸಹೋದರ ದಿ. ಭಾಸ್ಕರ ಗೌಡರ ಪುತ್ರ ಆಶಿಕ್ ಅವರು ಶಾಸಕ ರಾಮ್ ದಾಸ್ ಅವರನ್ನು ತಮ್ಮ ಕಾರಿನಲ್ಲಿ ಸುಳ್ಯದ ಆಸ್ಪತ್ರೆ ಕರೆತಂದರು ಎಂದು ತಿಳಿದುಬಂದಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ
February 24, 2025
10:16 PM
by: The Rural Mirror ಸುದ್ದಿಜಾಲ
ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror