ಮೊಗರ್ಪಣೆಯಲ್ಲಿ ಇರ್ಶಾದಿಯಾ ಇಲ್ಫಾ ಕ್ಯಾಂಪ್

April 26, 2019
4:03 PM
Advertisement

ಸುಳ್ಯ: ಕರ್ನಾಟಕ ರಾಜ್ಯ ಸುನ್ನಿ ಸ್ಟುಡೆಂಟ್ಸ್ ಫೆಡರೇಶನ್ (ರಿ) ಎಸ್ಸೆಸ್ಸೆಫ್ ಮೊಗರ್ಪಣೆ, ಗಾಂಧಿನಗರ, ಜಟ್ಟಿಪಳ್ಳ ಶಾಖೆಯ ಅಧೀನದಲ್ಲಿ ರಾಜ್ಯ ಸಮಿತಿಯ ವಿಶೇಷ ತರಬೇತಿ ಶಿಬಿರ ಇರ್ಶಾದಿಯಾ ಇಲ್ಫಾ ಕ್ಯಾಂಪ್ ಇತ್ತೀಚೆಗೆ ಮೊಗರ್ಪಣೆ ಮದರಸಾ ಹಾಲ್ ನಲ್ಲಿ ಜರಗಿತು.

Advertisement
Advertisement
Advertisement

ಎಸ್ಸೆಸ್ಸೆಫ್ ಮೊಗರ್ಪಣೆ ಶಾಖಾಧ್ಯಕ್ಷ ಸ್ವಾಬಿರ್ ಜಯನಗರ ಅಧ್ಯಕ್ಷತೆಯಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ಪ್ರಧಾನ ಕಾರ್ಯದರ್ಶಿ ಹಸೈನಾರ್ ಜಯನಗರ ಉದ್ಘಾಟಿಸಿ ಮಾತನಾಡಿದರು. ಎಸ್ಸೆಸ್ಸೆಫ್ ಸುಳ್ಯ ಡಿವಿಷನ್ ಪ್ರಧಾನ ಕಾರ್ಯದರ್ಶಿ, ಜುನೈದ್ ಸಖಾಫಿ ಜೀರ್ಮುಕಿ ವಿಷಯ ಮಂಡಿಸಿ ಕ್ಲಾಸ್‍ಗೆ ನೇತೃತ್ವ ನೀಡಿದರು.

Advertisement

ಎಸ್ಸೆಸ್ಸೆಫ್ ಸುಳ್ಯ ಡಿವಿಶನ್ ಕಾರ್ಯದರ್ಶಿ ನೌಶಾದ್ ಕೆರೆಮೂಲೆ, ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಾಲಿಕ್ ಕೊಯಂಗಿ, ಎಸ್ಸೆಸ್ಸೆಫ್ ಸುಳ್ಯ ಸೆಕ್ಟರ್ ಸಮಿತಿ ಸದಸ್ಯರಾದ ಸಿದ್ದೀಕ್ ಎಲಿಮಲೆ, ಶಮೀರ್ ಡಿ.ಎಚ್, ಶರೀಫ್ ಮೊಗರ್ಪಣೆ ಮುಖ್ಯ ಅತಿಥಿಗ
ಳಾಗಿ ಭಾಗವಹಿಸಿದರು.

ಸ್ವಬಾಹ್ ಹಮೀದ್ ಬೀಜಕೊಚ್ಚಿ ಸ್ವಾಗತಿಸಿ ಎಸ್ಸೆಸ್ಸೆಫ್ ಗಾಂಧಿನಗರ ಶಾಖಾಧ್ಯಕ್ಷ  ಸಿದ್ದೀಕ್ ಬಿ.ಎ ವಂದಿಸಿದರು.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |
April 19, 2024
11:00 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror