ಮೊಸರು ಕುಡಿಕೆ ಕಾರ್ಯಕ್ರಮ ಮತ್ತು ಕೃಷ್ಣನ ವೇಷ ಸ್ಪರ್ಧೆ

August 27, 2019
2:00 PM

ಪಾಲ್ತಾಡು: ಶ್ರೀ ವಿಷ್ಣು ಮಿತ್ರವೃಂದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 8 ನೇ ವರ್ಷದ ಮೊಸರು ಕುಡಿಕೆ ಕಾರ್ಯಕ್ರಮ ಮತ್ತು ಕೃಷ್ಣನ ವೇಷ ಸ್ಪರ್ಧೆ ಪಾಲ್ತಾಡು ವಿಷ್ಣುನಗರದಲ್ಲಿ ನಡೆಯಿತು.
ಸಮಾರಂಭವನ್ನು ವಿಜಯ ರೈ ನೆಲ್ಯಾಜೆ ಉದ್ಘಾಟಿಸಿದರು. ರಾಮಣ್ಣ ನಾಯ್ಕ, ಕಾರ್ಯದರ್ಶಿ ದೇವಿಪ್ರಸಾದ್ ಉಪಸ್ಥಿತರಿದ್ದರು.ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಚೈತನ್ಯ ರೈತ ಶಕ್ತಿ ಸಂಘದ ಅಧ್ಯಕ್ಷ ಗಣೇಶ ಶೆಟ್ಟಿ ಕುಂಜಾಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸವಣೂರು ಗ್ರಾ.ಪಂ.ಉಪಾಧ್ಯಕ್ಷ ರವಿ ಕುಮಾರ್ ಬಂಬಿಲ, ಶ್ರೀ ವಿಷ್ಣುಮಿತ್ರ ವೃಂದ ಸಮಿತಿ ಅಧ್ಯಕ್ಷ ಪುರಂದರ ಕೆ ಭಾಗವಹಿಸಿದ್ದರು.
ಶಿವಪ್ರಸಾದ್ ಕಾಪಿನಕಾಡು ಸ್ವಾಗತಿಸಿದರು. ಲೋಕೇಶ್ ಪಾಲ್ತಾಡು ವಂದಿಸಿದರು. ಮನೀಷ್ ಕುಮಾರ್ ನಿರೂಪಿಸಿದರು.
ಈ ಸಂದರ್ಭ ಶಾಲಾ ಮಕ್ಕಳಿಗೆ, ಸಾರ್ವಜನಿಕ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದೆ. ಪುರುಷರ ಮತ್ತು ಮಹಿಳಾ ವಿಭಾಗದಲ್ಲಿ ಹಗ್ಗಜಗ್ಗಾಟ ಸ್ಪರ್ಧೆ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇ-ವೇ ಬಿಲ್ ಹಾಗೂ ಸಾರಿಗೆ ದಾಖಲೆಗಳ ಕೊರತೆ – 33.6 ಟನ್ ಅಡಿಕೆ ಜಪ್ತಿ ಕ್ರಮವನ್ನು ಎತ್ತಿಹಿಡಿದ ನ್ಯಾಯಾಲಯ
June 19, 2026
9:18 PM
by: ದ ರೂರಲ್ ಮಿರರ್.ಕಾಂ
PM-KISAN 23ನೇ ಕಂತು ಬಿಡುಗಡೆಗೆ ಸಿದ್ಧತೆ – ಕರ್ನಾಟಕದ 41.54 ಲಕ್ಷ ರೈತರಿಗೆ ₹830.83 ಕೋಟಿ ಜಮೆ
June 19, 2026
8:44 PM
by: ದ ರೂರಲ್ ಮಿರರ್.ಕಾಂ
ನಾಳೆ ನೀಟ್ ಪರೀಕ್ಷೆ- ದ.ಕ. ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು – ದ.ಕ. ಜಿಲ್ಲೆಯಲ್ಲಿ ಬಿಗು ಭದ್ರತೆ, 12 ಕೇಂದ್ರಗಳಲ್ಲಿ ಪರೀಕ್ಷೆ
June 19, 2026
8:35 PM
by: ದ ರೂರಲ್ ಮಿರರ್.ಕಾಂ
ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!
June 19, 2026
10:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror