ಮೋದಿ ವಿರುದ್ಧ ಸ್ಫರ್ಧಿಸಿದ ಸುಳ್ಯದ ಪತ್ರಕರ್ತನ ನಾಮಪತ್ರ ತಿರಸ್ಕೃತ

May 2, 2019
4:58 PM

ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿಯಲ್ಲಿ  ಸ್ಫರ್ಧೆ ಮಾಡಿದ್ದ ಕನ್ನಡಿಗ, ಸುಳ್ಯದ ಪತ್ರಕರ್ತ , ಸುದ್ದಿಬಿಡುಗಡೆ ಪತ್ರಿಕೆ ಸಂಪಾದಕ ಡಾ.ಯು.ಪಿ.ಶಿವಾನಂದ ಅವರ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಸುದ್ದಿಬಿಡುಗಡೆ ಪತ್ರಿಕೆ ಸಂಪಾದಕ ಡಾ.ಯು.ಪಿ.ಶಿವಾನಂದ ಅವರು ಪ್ರಧಾನಿ ಅಭ್ಯರ್ಥಿಗಳ ವಿರುದ್ಧ “ಹಳ್ಳಿಯಿಂದ ದಿಲ್ಲಿಗೆ ಅಧಿಕಾರ ” ಎಂಬ ಹಿನ್ನೆಲೆಯಲ್ಲಿ ಹೋರಾಟದ ಉದ್ದೇಶದಿಂದ ಸ್ಫರ್ಧೆ ಮಾಡಿದ್ದರು. ಇದೀಗ ವಾರಣಾಸಿಯಲ್ಲಿ ಡಾ.ಶಿವಾನಂದ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಈ ಬಗ್ಗೆ ಅಪೀಲು ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮೇಠಿಯಲ್ಲಿ ಸಲ್ಲಿಸಿದ ನಾಮಪತ್ರ ಸ್ವೀಕಾರಗೊಂಡಿದೆ.

ಇದೀಗ ನಾಮಪತ್ರ ತಿರಸ್ಕಾರದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror