ಮೋದಿ ವಿರುದ್ಧ ಸ್ಫರ್ಧಿಸಿದ ಸುಳ್ಯದ ಪತ್ರಕರ್ತನ ನಾಮಪತ್ರ ತಿರಸ್ಕೃತ

May 2, 2019
4:58 PM

ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿಯಲ್ಲಿ  ಸ್ಫರ್ಧೆ ಮಾಡಿದ್ದ ಕನ್ನಡಿಗ, ಸುಳ್ಯದ ಪತ್ರಕರ್ತ , ಸುದ್ದಿಬಿಡುಗಡೆ ಪತ್ರಿಕೆ ಸಂಪಾದಕ ಡಾ.ಯು.ಪಿ.ಶಿವಾನಂದ ಅವರ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಸುದ್ದಿಬಿಡುಗಡೆ ಪತ್ರಿಕೆ ಸಂಪಾದಕ ಡಾ.ಯು.ಪಿ.ಶಿವಾನಂದ ಅವರು ಪ್ರಧಾನಿ ಅಭ್ಯರ್ಥಿಗಳ ವಿರುದ್ಧ “ಹಳ್ಳಿಯಿಂದ ದಿಲ್ಲಿಗೆ ಅಧಿಕಾರ ” ಎಂಬ ಹಿನ್ನೆಲೆಯಲ್ಲಿ ಹೋರಾಟದ ಉದ್ದೇಶದಿಂದ ಸ್ಫರ್ಧೆ ಮಾಡಿದ್ದರು. ಇದೀಗ ವಾರಣಾಸಿಯಲ್ಲಿ ಡಾ.ಶಿವಾನಂದ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಈ ಬಗ್ಗೆ ಅಪೀಲು ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮೇಠಿಯಲ್ಲಿ ಸಲ್ಲಿಸಿದ ನಾಮಪತ್ರ ಸ್ವೀಕಾರಗೊಂಡಿದೆ.

ಇದೀಗ ನಾಮಪತ್ರ ತಿರಸ್ಕಾರದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ
ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು
June 14, 2026
6:54 AM
by: ದ ರೂರಲ್ ಮಿರರ್.ಕಾಂ
ಉತ್ತರ ಪ್ರದೇಶ ಸರ್ಕಾರದಿಂದ ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳು
June 13, 2026
8:54 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ
June 13, 2026
7:41 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror