ಮೋದಿ ವಿರುದ್ಧ ಸ್ಫರ್ಧಿಸಿದ ಸುಳ್ಯದ ಪತ್ರಕರ್ತನ ನಾಮಪತ್ರ ತಿರಸ್ಕೃತ

May 2, 2019
4:58 PM

ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿಯಲ್ಲಿ  ಸ್ಫರ್ಧೆ ಮಾಡಿದ್ದ ಕನ್ನಡಿಗ, ಸುಳ್ಯದ ಪತ್ರಕರ್ತ , ಸುದ್ದಿಬಿಡುಗಡೆ ಪತ್ರಿಕೆ ಸಂಪಾದಕ ಡಾ.ಯು.ಪಿ.ಶಿವಾನಂದ ಅವರ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

Advertisement
Advertisement
Advertisement

ಸುದ್ದಿಬಿಡುಗಡೆ ಪತ್ರಿಕೆ ಸಂಪಾದಕ ಡಾ.ಯು.ಪಿ.ಶಿವಾನಂದ ಅವರು ಪ್ರಧಾನಿ ಅಭ್ಯರ್ಥಿಗಳ ವಿರುದ್ಧ “ಹಳ್ಳಿಯಿಂದ ದಿಲ್ಲಿಗೆ ಅಧಿಕಾರ ” ಎಂಬ ಹಿನ್ನೆಲೆಯಲ್ಲಿ ಹೋರಾಟದ ಉದ್ದೇಶದಿಂದ ಸ್ಫರ್ಧೆ ಮಾಡಿದ್ದರು. ಇದೀಗ ವಾರಣಾಸಿಯಲ್ಲಿ ಡಾ.ಶಿವಾನಂದ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಈ ಬಗ್ಗೆ ಅಪೀಲು ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮೇಠಿಯಲ್ಲಿ ಸಲ್ಲಿಸಿದ ನಾಮಪತ್ರ ಸ್ವೀಕಾರಗೊಂಡಿದೆ.

Advertisement

ಇದೀಗ ನಾಮಪತ್ರ ತಿರಸ್ಕಾರದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಸಾಯನಿಕ ಕೃಷಿಯಿಂದಾಗುವ ಪರಿಣಾಮಗಳ ಬಗ್ಗೆ ಭಾರತದ ರೈತರಲ್ಲೂ ಅರಿವು | ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಕಾರ್ಯಕ್ರಮದಲ್ಲಿ ವಾಣಿಜ್ಯ ಸಚಿವ ಪಿಯೂಷ್ ಗೋಯೆಲ್
January 10, 2025
6:56 AM
by: The Rural Mirror ಸುದ್ದಿಜಾಲ
ಅಡಿಕೆ ಅಕ್ರಮ ಸಾಗಾಟಕ್ಕೆ ತಡೆ | 10 ಸಾವಿರ ಕೆಜಿ ಅಡಿಕೆ ವಶಕ್ಕೆ |
January 8, 2025
7:34 AM
by: The Rural Mirror ಸುದ್ದಿಜಾಲ
ರಕ್ಷಣಾ ವಲಯದಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಬಳಕೆ
January 7, 2025
10:36 PM
by: The Rural Mirror ಸುದ್ದಿಜಾಲ
ಪಿಎಂ ಫಸಲ್‌‌‌‌ಬಿಮಾ ಯೋಜನೆ ವಿಸ್ತರಣೆ | ಕೇಂದ್ರ ಸಚಿವ ಸಂಪುಟ ಒಪ್ಪಿಗೆ
January 2, 2025
6:34 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror