ಯುವ ಸದನದ ಮೇಲ್ಚಾವಣಿ ನಿರ್ಮಾಣಕ್ಕೆ ಚಾಲನೆ

July 31, 2019
9:00 AM

ಸುಳ್ಯ: ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಯುವ ಸದನ ಕಟ್ಟಡದ ಮೇಲ್ಛಾವಣಿ ನಿರ್ಮಾಣ ದ ಕಾಮಗಾರಿಯನ್ನು ಆರಂಭಿಸಲಾಯಿತು. ಯುವಜನ ಸಂಯುಕ್ತ ಮಂಡಳಿಯ ಪೂರ್ವಾಧ್ಯಕ್ಷ ಮನಮೋಹನ್ ಪುತ್ತಿಲ ದೀಪ ಬೆಳಗಿಸಿ ,ಕಟ್ಟಡ ಸಮಿತಿಯ ಅಧ್ಯಕ್ಷ ರಾದ ದೀಪಕ್ ಕುತ್ತಮೊಟ್ಟೆ ತೆಂಗಿನಕಾಯಿ ಒಡೆಯುವುದರ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಮಂಡಳಿಯ ಪೂರ್ವಾಧ್ಯಕ್ಷರಾದ ದಿನೇಶ್ ಮಡಪ್ಪಾಡಿ, ಲಕ್ಷ್ಷ್ಮೀನಾರಾಯಣ ಕಜೆಗದ್ದೆ, ಚಂದ್ರಶೇಖರ ಪನ್ನೆ ,ದಿಲೀಪ್ ಬಾಬ್ಲುಬೆಟ್ಟು ಮಂಡಳಿಯ ಅಧ್ಯಕ್ಷ ಶಂಕರ್ ಪೆರಾಜೆ, ಕಾರ್ಯದರ್ಶಿ ತೇಜಸ್ವಿ ಕಡಪಳ,ಕೋಶಾಧಿಕಾರಿ ವಿಜಯಕುಮಾರ್ ಉಬರಡ್ಕ,ಉಪಾಧ್ಯಕ್ಷ ಪ್ರವೀಣ್ ಜಯನಗರ,ನಿರ್ದೇಶಕ ದಯಾನಂದ ಕೇರ್ಪಳ ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ
September 9, 2026
1:50 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?
September 9, 2026
6:43 AM
by: ಅರುಣ್‌ ಕುಮಾರ್ ಕಾಂಚೋಡು
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror