ರಂಗಮನೆ: ಸುಜನಾ ಯಕ್ಷ ತರಗತಿ ಜೂನ್ ಎರಡನೇ ವಾರದಿಂದ ಆರಂಭ

June 2, 2019
1:30 PM

ಸುಳ್ಯ: ಸುಜನಾ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ನಡೆಯುವ ಯಕ್ಷಗಾನ ನಾಟ್ಯ ತರಗತಿಗಳು ಜೂನ್ ಎರಡನೇ ವಾರದಿಂದ ಆರಂಭಗೊಳ್ಳಲಿದೆ ಎಂದು ಕೇಂದ್ರದ ಅಧ್ಯಕ್ಷ ಜೀವನ್‍ರಾಂ ಸುಳ್ಯ ತಿಳಿಸಿರುತ್ತಾರೆ.
ಕಳೆದ ನಾಲ್ಕು ವರ್ಷಗಳಿಂದ ನಾಟ್ಯಾಭ್ಯಾಸ, ಮಾತುಗಾರಿಕೆ, ಅಭಿನಯ ಮತ್ತು ಯಕ್ಷಗಾನದ ರಂಗತಂತ್ರಗಳನ್ನು ಕಲಿಸುವ ಮೂಲಕ ಮಕ್ಕಳ ಯಕ್ಷಗಾನ ತಂಡವನ್ನು ರಚಿಸಲಾಗಿತ್ತು. ಈ ತಂಡ ಹಲವು ಕಡೆಗಳಲ್ಲಿ ಪ್ರದರ್ಶನಗಳನ್ನು ನೀಡಿವೆ. ಈಗಾಗಲೇ ಹಲವು ಪ್ರಸಂಗಗಳನ್ನೂ ಆಡಿತೋರಿಸಿವೆ. ಇದಲ್ಲದೇ ಅಧ್ಯಯನ ಕೇಂದ್ರದ ವತಿಯಿಂದ ಹಿಮ್ಮೇಳ ತರಗತಿಗಳೂ ನಡೆಯುತ್ತವೆ. ನಾಟ್ಯಗುರು ಲಕ್ಷ್ಮೀಶ ರೈ ಕಳಂಜ, ಹಿಮ್ಮೇಳ ಗುರು ಕುಮಾರ ಸುಬ್ರಹ್ಮಣ್ಯ ವಳಕುಂಜ ಇವರು ಪ್ರತೀ ಆದಿತ್ಯವಾರ ತರಗತಿಗಳನ್ನು ನಡೆಸಲಿದ್ದಾರೆ. ಆಸಕ್ತರು ಡಾ.ಸುಂದರ ಕೇನಾಜೆ(9448951859) ಹಾಗೂ ಕುಮಾರ ಸುಬ್ರಹ್ಮಣ್ಯ ವಳಕುಂಜ(9845505543) ಇವರಲ್ಲಿ ಜೂನ್ 12ರ ಒಳಗೆ ಹೆಸರು ನೊಂದಾಯಿಸುವಂತೆ ಕೋರಿದ್ದಾರೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಡುಕಾನ ತಿಮ್ಮಯ್ಯ ಆಚಾರ್ ಸ್ಮೃತಿ | ಹೊಸ ತಲೆಮಾರಿಗೆ ಗತಿಸಿದ ಸಾಧಕರನ್ನು ಪರಿಚಯಿಸಬೇಕು –  ನಾ. ಕಾರಂತ ಪೆರಾಜೆ
July 11, 2024
9:40 PM
by: ದ ರೂರಲ್ ಮಿರರ್.ಕಾಂ
ತಾಳಮದ್ದಳೆ ಸಪ್ತಾಹ ಸಮಾರೋಪ – ಪದ್ಯಾಣ, ಕುರಿಯ ಪ್ರಶಸ್ತಿ ಪ್ರದಾನ |‘ತಾಳಮದ್ದಳೆಯಿಂದ ಬುದ್ಧಿಗೆ ಗ್ರಾಸ, ಬಯಲಾಟದಿಂದ ಮೋದಾನುಭವ’ – ಎಡನೀರು ಶ್ರೀ
July 11, 2024
9:23 PM
by: ದ ರೂರಲ್ ಮಿರರ್.ಕಾಂ
ಮದ್ಲೆಗಾರ ಲಕ್ಷ್ಮೀಶ ಅಮ್ಮಣ್ಣಾಯರಿಗೆ ಪುತ್ತೂರು ‘ಗೋಪಣ್ಣ’ ಸ್ಮೃತಿ ಗೌರವ ಪ್ರದಾನ
July 7, 2024
3:23 PM
by: ದ ರೂರಲ್ ಮಿರರ್.ಕಾಂ
ಪುತ್ತೂರಿನಲ್ಲಿ ತಾಳಮದ್ದಳೆ ಸಪ್ತಾಹ ಉದ್ಘಾಟನೆ | ಜು.7 ಸಮಾರೋಪ |
July 2, 2024
9:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror