ರಂಜಾನ್ ಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣು ವಿತರಣೆ

Advertisement

ಸುಳ್ಯ: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ರಿ ಪೈಚಾರ್ ಇದರ ವತಿಯಿಂದ ರಂಜಾನ್ ಹಬ್ಬದ ಪ್ರಯುಕ್ತ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಕಾರ್ಯಕ್ರಮ ನಡೆಯಿತು.

Advertisement

ಅಧ್ಯಕ್ಷ ರಿಫಾಯಿ ಎಸ್ ಎ, ಪ್ರಧಾನ ಕಾರ್ಯದರ್ಶಿ ಮುಜೀಬ್ ಪೈಚಾರ್, ಸದಸ್ಯರಾದ ಸಾಲಿ ಪೈಚಾರ್ , ಅಶ್ರಫ್ ಪೈಚಾರ್, ಅರ್ತಾಜೆ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ
ರಶೀದ್ ಪೈಚಾರ್,  ಮಜೀದ್ .ಬಿ ಎಸ್., ಮುನೀರ್ ಪಿಕ, ಮುತ್ತಲಿ ಪೈಚಾರ್, ಇಮ್ರಾನ್ ಪೈಚಾರ್, ನವಾಜ್ ಬೆಟ್ಟಂಪಾಡಿ‌ ,ಸವಾದ್ ಪೈಚಾರ್ .ಮೊದಲಾದವರು ಭಾಗವಹಿಸಿದ್ದರು.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ರಂಜಾನ್ ಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣು ವಿತರಣೆ"

Leave a comment

Your email address will not be published.


*