ರಾಜ್ಯದಲ್ಲಿಒಂದೇ ದಿನ 63 ಪಾಸಿಟಿವ್ | ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆ |

May 12, 2020
7:49 PM

ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 63 ಮಂದಿಗೆ ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ. 31 ರೋಗಿಗಳು ಕೊರೊನಾದಿಂದ ಸಾವನ್ನಪ್ಪಿದ್ದಾರೆ. 433 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬಾಗಲಕೋಟೆಯಲ್ಲಿ  15, ದಾವಣಗೆರೆಯಲ್ಲಿ 12, ಧಾರವಾಡದಲ್ಲಿ 9, ಕೋಲಾರದಲ್ಲಿ 5, ಬೆಂಗಳೂರಿನಲ್ಲಿ 4, ಹಾಸನದಲ್ಲಿ 5, ಗದಗದಲ್ಲಿ 3, ಯಾದಗಿರಿ, ದಕ್ಷಿಣ ಕನ್ನಡ, ಬೀದರ್​ನಲ್ಲಿ 2, ಕಲಬುರ್ಗಿಯಲ್ಲಿ 1, ಚಿಕ್ಕಬಳ್ಳಾಪುರ, ಮಂಡ್ಯ, ಬಳ್ಳಾರಿಯಲ್ಲಿ ತಲಾ 1 ಕೊರೊನಾ ಕೇಸುಗಳು ಪತ್ತೆಯಾಗಿವೆ. ಇಂದು ಗ್ರೀನ್ ಝೋನ್ ಜಿಲ್ಲೆಗಳಲ್ಲೂ ಕೊರೊನಾ ಪಾಸಿಟಿವ್ ಕಂಡುಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?
May 17, 2026
9:00 PM
by: ಅರುಣ್‌ ಕುಮಾರ್ ಕಾಂಚೋಡು
ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ
May 17, 2026
7:48 PM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror