ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಚಿನ್ಮಯಿಗೆ ಅಭಿನಂದನೆ

May 3, 2019
11:01 AM

ಪುತ್ತೂರು: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾಥಿನಿ ಚಿನ್ಮಯಿ ಅವರನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಲಾಯಿತು.

Advertisement
Advertisement
Advertisement

ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ರವಿ ಮುಂಗ್ಲಿಮನೆ ಚಿನ್ಮಯಿ ಅವರನ್ನು ಅಭಿನಂದಿಸಿದರು. ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿದ ಚಿನ್ಮಯಿ “ತಮ್ಮ ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಮುಂದುವರಿಸಿ ವಿಜ್ಞಾನ ಕ್ಷೇತ್ರದಲ್ಲಿ ಕಂಪ್ಯೂಟರ್ ಸೈಯನ್ಸ್ ವಿಷಯವನ್ನು ಆಯ್ಕೆಮಾಡಿ ಪಿಎಚ್‍ಡಿ ಮಾಡಬೇಕೆಂಬ ಗುರಿಯನ್ನು ಹೊಂದಿದ್ದೇನೆ. ಆ ಬಳಿಕ ಉಪನ್ಯಾಸಕ ವೃತ್ತಿಗೆ ಬರಬೇಕೆಂಬ ಕನಸನ್ನು ಹೊಂದಿದ್ದೇನೆ” ಎಂದು ಹೇಳಿದರು.

Advertisement

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ| ಸಿ ಕೆ. ಮಂಜುನಾಥ್, ಚಿನ್ಮಯಿ ತಂದೆ ರಾಜ್ ನಾರಾಯಣ ಮತ್ತು ತಾಯಿ ಗೀತಾ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಸ್ಕೃತ ಕೈಬಿಟ್ಟರೆ ಕನ್ನಡಕ್ಕೇ ನಷ್ಟ  | ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯ
January 12, 2025
9:20 PM
by: The Rural Mirror ಸುದ್ದಿಜಾಲ
ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆ ಉತ್ತರ ಕನ್ನಡ ಜಿಲ್ಲೆಯಲ್ಲಿದೆ
January 12, 2025
9:08 PM
by: The Rural Mirror ಸುದ್ದಿಜಾಲ
ಕಾಡಾನೆಗಳ ಹಾವಳಿ ತಪ್ಪಿಸಲು ರೈಲ್ವೆ ಬ್ಯಾರಿಕೇಡ್
January 12, 2025
9:04 PM
by: The Rural Mirror ಸುದ್ದಿಜಾಲ
ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror