ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಸಿಂಚನಾ ಗೆ ಸನ್ಮಾನ

Advertisement

ಪುತ್ತೂರು:  ಪುತ್ತೂರಿನ  ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ  ವಿದ್ಯಾರ್ಥಿನಿ  ಸಿಂಚನ ಲಕ್ಷ್ಮಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರನ್ನು   ಕೆದಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಶೆಟ್ಟಿ  ಅವರು ತಾಲೂಕಿನ ವಿವಿಧ ಮುಖಂಡರ ಸಮ್ಮುಖದಲ್ಲಿ ವಿದ್ಯಾರ್ಥಿನಿಯ ಮನೆಯಲ್ಲಿ ಅಭಿನಂದಿಸಿದರು.

Advertisement

ಈ ಸಂದರ್ಭ ಸಾಮಾಜಿಕ ಮುಂದಾಳು ಅರುಣ್ ಕುಮಾರ್ ಪುತ್ತಿಲ ಸಹಿತ ಮುಖಂಡರುಗಳು, ವಿದ್ಯಾರ್ಥಿನಿಯ ತಂದೆ ಮುರಳೀಧರ ಭಟ್ ಹಾಗೂ ಮನೆಯವರು ಉಪಸ್ಥಿತರಿದ್ದರು.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಸಿಂಚನಾ ಗೆ ಸನ್ಮಾನ"

Leave a comment

Your email address will not be published.


*