ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ ಯಡಿಯೂರಪ್ಪ

May 23, 2019
3:58 PM

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯು ಐತಿಹಾಸಿಕ 24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲಿಟ್ಟಿದೆ. ಈ ಗೆಲುವಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ರಾಜ್ಯದ ಜನರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರ ರಾಜಕಾರಣದ ಭಾರಿ ನಾಯಕರೇ ಈ ಚುನಾವಣೆಯಲ್ಲಿ ಸೋತಿರುವುದು ರಾಜ್ಯದ ಜನರ ಮನದ ಇಂಗಿತವನ್ನು ಬಹಿರಂಗಗೊಳಿಸಿದೆ ಎಂದು ಹೇಳಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ, ಲೋಕಸಭೆ ವಿಪಕ್ಷ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಏಳು ಬಾರಿ ಸಂಸದ ಕೆ.ಎಚ್.ಮುನಿಯಪ್ಪ ಸೇರಿದಂತೆ ಪ್ರಮುಖರು ಸೋಲು ಕಂಡಿದ್ದಾರೆ. ಹೀಗಾಗಿ ನೈತಿಕ ಹೊಣೆಹೊತ್ತು ಮೈತ್ರಿ ಸರಕಾರ ರಾಜೀನಾಮೆ ನೀಡಬೇಕು ಎಂದು  ಒತ್ತಾಯಿಸಿದರು.

Advertisement
Advertisement

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ : ಕೇಂದ್ರ ಸರ್ಕಾಕ್ಕೆ ಕೋರಿಕೆ
July 26, 2024
3:33 PM
by: The Rural Mirror ಸುದ್ದಿಜಾಲ
ಗುಂಮ್ಟಿ.. ಬಣ್ಣ ಅಳಿಸಿ ಹೋಗುತ್ತಿರುವ ಒಂದು ಸಮುದಾಯದ ಕಥಾಹಂದರ | ಸಂದೇಶ್ ಶೆಟ್ಟಿ ನಿರ್ದೇಶನದ ಕಲಾತ್ಮಕ ಚಿತ್ರದ ಹಾಡು ಬಿಡುಗಡೆ
July 25, 2024
10:04 PM
by: The Rural Mirror ಸುದ್ದಿಜಾಲ
ಕಟ್ಟಡ ತ್ಯಾಜ್ಯದಿಂದ ತುಂಬಿದ ಕೆರೆಗಳು | ಕಸ ಸುರಿಯುವವರ ವಿರುದ್ಧ ಕಠಿಣ ಕ್ರಮ ಅಗತ್ಯ
July 24, 2024
11:36 PM
by: The Rural Mirror ಸುದ್ದಿಜಾಲ
ಹಳ್ಳ-ಕೊಳ್ಳ, ನದಿ,ಕೆರೆ ತುಂಬಿದ್ದರು ಕುಡಿಯೋಕೆ ನೀರಿಲ್ಲ | ಉತ್ತರ ಕನ್ನಡದಲ್ಲಿ ಪ್ರವಾಹ ಪರಿಸ್ಥಿತಿಯಿಂದ ಪರದಾಡುತ್ತಿರುವ ಜನತೆ
July 24, 2024
10:04 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror