ರಾಜ್ಯದ ಮೈತ್ರಿ ಸರಕಾರ ಪತನ

July 23, 2019
7:40 PM

ಬೆಂಗಳೂರು: ರಾಜ್ಯ ಸರಕಾರ ಪತನಗೊಂಡಿದೆ.

Advertisement

ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರಕಾರ ಮಂಗಳವಾರ ಪತನಗೊಂಡಿತು. ವಿಶ್ವಾಸ ಮತಯಾಚನೆಯಲ್ಲಿ ಮೈತ್ರಿ ಸರಕಾರದ   ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಲು ಕಂಡರು. ವಿಶ್ವಾಸ ಕಳೆದುಕೊಂಡ ಸರಕಾರವು ಪತನಗೊಂಡಿದೆ. 2018 ಮೇ 23 ರಂದು ಮೈತ್ರಿ ಸರಕಾರ ರಚನೆಯಾಗಿತ್ತು. ಮುಂದಿನ ರಾಜಕೀಯ ನಡೆಗಳು ಕಾದು ನೋಡಬೇಕಿದೆ.

ಸದನದಲ್ಲಿ   ಕಳೆದ 4 ದಿನಗಳಿಂದ  ಸುದೀರ್ಘ ಚರ್ಚೆ ನಡೆದು ಮಂಗಳವಾರ ಮೈತ್ರಿ ಸರಕಾರದ   ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡಿದರು. ಈ ಸಂದರ್ಭ ಸೋಲು ಕಂಡರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ
July 19, 2025
9:09 PM
by: ದ ರೂರಲ್ ಮಿರರ್.ಕಾಂ
ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು- ಪ್ರವಾಸಿಗರು ನದಿಗೆ ಇಳಿಯದಂತೆ ಸೂಚನೆ
July 18, 2025
9:51 PM
by: The Rural Mirror ಸುದ್ದಿಜಾಲ
ಕೃಷಿ ವಲಯದ ಅಭಿವೃದ್ಧಿಗೆ ಆದ್ಯತೆ – ಪಿಎಂ ಧನ-ಧಾನ್ಯ ಕೃಷಿ ಯೋಜನೆ ಜಾರಿಗೆ ಸಮ್ಮತಿ
July 18, 2025
9:47 PM
by: The Rural Mirror ಸುದ್ದಿಜಾಲ
ನಕಲಿ, ಕಳಪೆ ಗುಣಮಟ್ಟದ ರಸಗೊಬ್ಬರ ಪೂರೈಕೆ | ಕಠಿಣ ಕ್ರಮಕ್ಕೆ  ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ನಿರ್ದೇಶನ
July 17, 2025
10:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group