ರಾಜ್ಯಮಟ್ಟದ ಲಗೋರಿ ಪಂದ್ಯಾಟದ ಮೆರವಣಿಗೆಗೆ ಚಾಲನೆ

June 8, 2019
6:32 PM

ಸುಳ್ಯ: ದ.ಕ‌.ಜಿಲ್ಲಾ ಲಗೋರಿ ಅಸೋಸಿಯೇಷನ್ ವತಿಯಿಂದ ಸುಳ್ಯದಲ್ಲಿ ಎರಡು ದಿನಗಳ ಕಾಲ ನಡೆಯುವ ರಾಜ್ಯಮಟ್ಟದ ಹೊನಲು ಬೆಳಕಿನ ಲಗೋರಿ ಪಂದ್ಯಾಟದ ಮೆರವಣಿಗೆ ನಡೆಯಿತು.

Advertisement
Advertisement

ಸುಳ್ಯ ಬಸ್ ನಿಲ್ದಾಣದ ಬಳಿಯಿಂದ ಆರಂಭಗೊಂಡು ಪಂದ್ಯಾಟ ನಡೆಯುವ ಪ.ಪೂ.ಕಾಲೇಜಿನ ಕ್ರೀಡಾಂಗಣದವರೆಗೆ ನಡೆದ ಮೆರವಣಿಯೊಂದಿಗೆ ಲಗೋರಿ ಪಂದ್ಯಟಕ್ಕೆ ಚಾಲನೆ ದೊರೆಯಿತು. ಪಂದ್ಯಾಟದಲ್ಲಿ ಭಾಗವಹಿಸುವ ತಂಡಗಳ ಸದಸ್ಯರು, ಲಗೋರಿ ಅಸೋಸಿಯೇಷನ್, ಸಂಘಟನಾ ಸಮಿತಿ ಪದಾಧಿಕಾರಿಗಳು, ನಿರ್ಣಾಯಕರು ಭಾಗವಹಿಸಿದ್ದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಕೇನ್ಯ ರವೀಂದ್ರನಾಥ ಶೆಟ್ಟಿ ಮೆರವಣಿಗೆಗೆ ಚಾಲನೆ ನೀಡಿದರು. ಲಗೋರಿ ಪಂದ್ಯಾಟದ ಸಂಘಟನಾ ಸಮಿತಿಯ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಪ್ರಧಾನ ಸಂಯೋಜಕ ದೊಡ್ಡಣ್ಣ ಬರೆಮೇಲು, ಸಂಯೋಜಕ ದಿನೇಶ್ ಮಡಪ್ಪಾಡಿ, ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಲಗೋರಿ ಅಸೋಸಿಯೇಷನ್ ಉಪಾಧ್ಯಕ್ಷ ಮಾಧವ ಬಿ.ಕೆ, ಸಂತೋಷ್ ಮಡ್ತಿಲ, ಶಶಿಧರ ಎಂ.ಜೆ, ಕಿರಣ್ ಕುರುಂಜಿ ಮತ್ತಿತರರು ಉಪಸ್ಥಿತರಿದ್ದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ
ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ
June 16, 2025
8:00 AM
by: ದಿವ್ಯ ಮಹೇಶ್
ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!
June 16, 2025
7:01 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |
June 15, 2025
10:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group