ರಾಜ್ಯ ಸರಕಾರ ಉಳಿಯುತ್ತೋ….? ಬೀಳುತ್ತೋ….?

July 18, 2019
10:58 AM

ಬೆಂಗಳೂರು: ರಾಜ್ಯ ಸರಕಾರದ ಉಳಿಯುತ್ತೋ… ? ಬೀಳುತ್ತೋ…? ಹೀಗೊಂದು ಪ್ರಶ್ನೆಗೆ ಕೆಲವೇ ಕ್ಷಣದಲ್ಲಿ ಉತ್ತರ ಸಿಗಲಿದೆ.  ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಶ್ವಾಸಮತ ಯಾಚನೆ ಮಾಡಲಿದ್ದು, ಬಳಿಕ ಸರಕಾರದ ಭವಿಷ್ಯ ನಿರ್ಧಾರವಾಗಲಿದೆ. ಇಂದಿನ ಸದನ ಕಲಾಪ ವೀಕ್ಷಣೆಗೆ ರಾಜ್ಯಪಾಲರ ಕಚೇರಿಯಿಂದ ಪ್ರತಿನಿಧಿಗಳು ಆಗಮಿಸಿದ್ದಾರೆ. ಎಲ್ಲಾ ಕಲಾಪಗಳನ್ನು ವೀಕ್ಷಣೆ ಮಾಡಿ ರಾಜ್ಯಪಾಲರಿಗೆ ವರದಿ ನೀಡಲಿದ್ದಾರೆ.

Advertisement
Advertisement

ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಸರ್ಕಾರದ 15 ಶಾಸಕರು ರಾಜೀನಾಮೆ ನೀಡಿದ್ದಾರೆ, ಇಬ್ಬರು ಪಕ್ಷೇತರರು ಬೆಂಬಲ ವಾಪಸ್ ಪಡೆದಿದ್ದಾರೆ. ಹೀಗಾಗಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದ್ದು,  ಸರಕಾರ  ಉಳಿಸಿಕೊಳ್ಳಲು ಪ್ರಯತ್ನ ನಡೆಯುತ್ತಿದೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಶಾಲೆಗಳಲ್ಲಿ ‘ವಾಟರ್ ಬೆಲ್’ ಕಡ್ಡಾಯ | ಮಕ್ಕಳಿಗೆ ಪ್ರತಿ ಗಂಟೆ ನೀರು ಕುಡಿಯುವ ಜ್ಞಾಪನೆ
February 10, 2026
6:57 AM
by: ಮಿರರ್‌ ಡೆಸ್ಕ್
ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ….? | ಪ್ರೋತ್ಸಾಹಧನ 5 ರಿಂದ 7 ರೂ.ಗೆ ಹೆಚ್ಚಿಸುವ ಚಿಂತನೆ
February 10, 2026
6:40 AM
by: ಮಿರರ್‌ ಡೆಸ್ಕ್
ರಾಜ್ಯಕ್ಕೆ 191.67 ಕೋಟಿ ಬೇಳೆ ಮಿಷನ್ ಅನುದಾನ | 35 ಗಿರಣಿಗಳಿಗೆ ಕೇಂದ್ರದಿಂದ ಭರ್ಜರಿ ಬೆಂಬಲ
February 10, 2026
5:58 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror