ನವದೆಹಲಿ: ಅಯೋಧ್ಯೆ ತೀರ್ಪು ಪ್ರಕಟವಾಗುತ್ತಿದೆ. ರಾಮಮಂದಿರ ಕಟ್ಟಲು ಗ್ರೀನ್ ಸಿಗ್ನಲ್ ನೀಡಲಾಗಿದ್ದು ವಿವಾದಿತ ಜಮೀನು ಅಯೋಧ್ಯಾದ ವಿವಾದಿತ ಭೂಮಿ ರಾಮಜನ್ಮಭೂಮಿ ನ್ಯಾಸ ಟ್ರಸ್ಟಿಗೆ ಹಾಗೂ ಸುನ್ನಿ ವಕ್ಫ್ ಬೋರ್ಡ್ ಗೆ 5 ಎಕ್ರೆ ಜಾಗವನ್ನು 3 ತಿಂಗಳೊಳಗೆ ನೀಡಲು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ. ರಾಮಮಂದಿರ ನಿರ್ಮಾಣದ ಹೊಣೆಯನ್ನು ಸರಕಾರ ಹೊರಬೇಕು ಹಾಗೂ ಇದಕ್ಕಾಗಿ ಯೋಜನೆ ರೂಪಿಸಬೇಕು ಎಂದು ಸೂಚನೆ ನೀಡಿದೆ.ವಿವಾದಿತ ರಾಮಮಂದಿರ ನಿರ್ಮಾಣ ಮಾಡಲು ರಾಮಜನ್ಮಭೂಮಿ ನ್ಯಾಸ್ ಅಲ್ಲದೆ ಪ್ರತ್ಯೇಕ ಟ್ರಸ್ಟ್ ರಚನೆ ಆಗಬೇಕಿದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement