ಲಕ್ಷದೀಪೋತ್ಸವದಲ್ಲಿ ಬೀದಿ ನಾಟಕದ ಮೂಲಕ ಸ್ವಚ್ಛತೆ ಬಗ್ಗೆ ಅರಿವು

November 26, 2019
6:50 AM

ಧರ್ಮಸ್ಥಳ: ಭೂಮಿತಾಯಿ ರಕ್ಷಿಸಿ, ಮುಂದಿನ ಪೀಳಿಗೆಗೆ ವರ್ಗಾಯಿಸಿ’ ಎಂಬ ಧ್ಯೇಯವಾಕ್ಯದೊಂದಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭ ಬೀದಿನಾಟಕ ಪ್ರದರ್ಶನದ ಮೂಲಕ ಸ್ವಚ್ಛತೆಯ ಬಗ್ಗೆ ಅರಿವು, ಜಾಗೃತಿ ಮೂಡಿಸುವಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಬಸ್ ನಿಲ್ದಾಣದಲ್ಲಿ, ವಸ್ತುಪ್ರದರ್ಶನ ಮೈದಾನದಲ್ಲಿ, ಹಾಗೂ ಅಧಿಕಜನ ಸೇರುವಲ್ಲಿಸ್ವಚ್ಛತಾ ಸೇನಾನಿಗಳು ಸ್ವಚ್ಛತೆಯ ಬಗ್ಯೆ ಮಾಹಿತಿ, ಮಾರ್ಗದರ್ಶನ ನೀಡಿಜಾಗೃತಿ ಮೂಡಿಸಿದ್ದಾರೆ.
13 ಮಂದಿ ಸ್ವಚ್ಛತಾ ಸೇನಾನಿಗಳ ತಂಡಇದೇ 22 ರಿಂದ 26ರ ವರೆಗೆ ಪ್ರತಿ ದಿನ ಸಂಜೆ 4 ಗಂಟೆಯಿಂದರಾತ್ರಿ ಹತ್ತುಗಂಟೆ ವರೆಗೆಎಲ್ಲಾಕಡೆ ಸುತ್ತಾಡಿ ಬೀದಿನಾಟಕದ ಮೂಲಕ ಜಾಗೃತಿ ಮೂಡಿಸುವಕಾರ್ಯ ಮಾಡುತ್ತಿದ್ದಾರೆ.

ಬೆಳ್ತಂಗಡಿ ತಾಲ್ಲೂಕನ್ನು ಸಂಪೂರ್ಣ ಸ್ವಚ್ಛ ತಾಲ್ಲೂಕಾಗಿರೂಪಿಸುವ ಉದ್ದೇಶದಿಂದ 110 ಮಂದಿ ಸ್ವಚ್ಛತಾ ಸೇನಾನಿಗಳನ್ನು ನಿಯೋಜಿಸಿದ್ದು ಎಲ್ಲಾ ಕಡೆಗಳಲ್ಲಿ ಉತ್ತಮ ಸಹಕಾರದೊರಕುತ್ತಿದೆ ಎಂದುಗ್ರಾಮಾಭಿವೃದ್ಧಿಯೋಜನೆಯ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ ಮತ್ತು ನಿರ್ದೇಶಕ ಲಕ್ಷ್ಮಣ ಎಂ. ತಿಳಿಸಿದ್ದಾರೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಸೋಂಕಿಗೆ ವೃದ್ಧೆ ಬಲಿ | ಮಂಗನಕಾಯಿಲೆ ಬಗ್ಗೆ ಇರಲಿ ಎಚ್ಚರ |
March 18, 2025
8:31 PM
by: The Rural Mirror ಸುದ್ದಿಜಾಲ
ಸ್ಥಳೀಯ ಮಟ್ಟದಲ್ಲಿ ಸೌರ ವಿದ್ಯುತ್ ಉತ್ಪಾದಿಸಿ ರೈತರ ಪಂಪ್ ಸೆಟ್ ಗಳಿಗೆ ಪೂರೈಸಲು ಚಿಂತನೆ | ಸದ್ಯ ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ |
March 18, 2025
8:13 PM
by: The Rural Mirror ಸುದ್ದಿಜಾಲ
ಅಮೆರಿಕದ ಹಲವು ರಾಜ್ಯಗಳಲ್ಲಿ ಚಂಡಮಾರುತ-ಸುಳಿಗಾಳಿ; ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿ
March 18, 2025
7:57 PM
by: The Rural Mirror ಸುದ್ದಿಜಾಲ
ಉತ್ತರ ಒಳನಾಡಿನಲ್ಲಿ ಬಿಸಿಹವೆ – ಹವಾಮಾನ ಇಲಾಖೆ ಮುನ್ಸೂಚನೆ
March 18, 2025
7:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror