ಲಾಕ್ಡೌನ್ ಅಪ್ಡೇಟ್ಸ್ | ವಾಹನಗಳು ರಸ್ತೆಗಿಳಿಯಲು ಪಾಸ್ ಅಗತ್ಯ | ತುರ್ತು ವೈದ್ಯಕೀಯ ಸೇವೆಗೆ 1077 ಕರೆಗೆ ಮಾಡಿ | 3 ದಿನ ನ್ಯಾಯಬೆಲೆ ಅಂಗಡಿಗಳಿಗೆ ರಜೆ ಇಲ್ಲ |

April 4, 2020
8:25 PM

ಮಂಗಳೂರು:ಕಳೆದ 2 ದಿನಗಳ ವಿದ್ಯಮಾನ ಗಮನಿಸಿ ದಕ ಜಿಲ್ಲೆಯಲ್ಲಿ  ಕೆಲವೊಂದು ಸೂಚನೆಗಳನ್ನು  ತಿಳಿಸಿದೆ. ದ್ವಿಚಕ್ರ ಹಾಗೂ ಚತುಶ್ಚಕ್ರ ವಾಹನಳು ಪಾಸ್ ಇಲ್ಲದೇ ಸಂಚರಿಸುತ್ತಿದ್ದಲ್ಲಿ  ಪೊಲೀಸರು ವಾಹನ ವಶಪಡಿಸಿಕೊಳ್ಳಲು ಜಿಲ್ಲಾಡಳಿತ ಸೂಚನೆ ನೀಡಿದೆ.

ಅತೀ ತುರ್ತು ವೈದ್ಯಕೀಯ ಸೇವೆಗೆ ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಕಂಟ್ರೋಲ್ ರೂಂ 1077 ಸಂಖ್ಯೆಗೆ ಕರೆ ಮಾಡಿದರೆ ಒಂದು ದಿನದ ತುರ್ತು ವೈದ್ಯಕೀಯ ಈ ಪಾಸ್ ಗಳನ್ನು ಕಂಟ್ರೋಲ್ ರೂಮಿನಿಂದ ನೀಡಲಾಗುತ್ತದೆ. ಉಳಿದ ವೈದ್ಯಕೀಯ ಸೇವೆಗೆ 108 ಅಥವಾ 1077 ಗೆ ಕರೆ ಮಾಡಿದಲ್ಲಿ  ಉಚಿತ ವ್ಯವಸ್ಥೆ ಮಾಡಲಾಗುತ್ತಿದೆ.

ಎ.5 , ಎ.6 ಹಾಗೂ ಎ.7 ರಂದು ನ್ಯಾಯಬೆಲೆ ಅಂಗಡಿಗಳಿಗೆ ರಜೆ ಇರುವುದಿಲ್ಲ, ಈ ದಿನಗಳಲ್ಲಿ  ಪಡಿತರ ವಿತರಿಸಲು ಸೂಚಿಸಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror