ಲಾಕ್ಡೌನ್ ಅಪ್ಡೇಟ್ಸ್ | ವಾಹನಗಳು ರಸ್ತೆಗಿಳಿಯಲು ಪಾಸ್ ಅಗತ್ಯ | ತುರ್ತು ವೈದ್ಯಕೀಯ ಸೇವೆಗೆ 1077 ಕರೆಗೆ ಮಾಡಿ | 3 ದಿನ ನ್ಯಾಯಬೆಲೆ ಅಂಗಡಿಗಳಿಗೆ ರಜೆ ಇಲ್ಲ |

April 4, 2020
8:25 PM

ಮಂಗಳೂರು:ಕಳೆದ 2 ದಿನಗಳ ವಿದ್ಯಮಾನ ಗಮನಿಸಿ ದಕ ಜಿಲ್ಲೆಯಲ್ಲಿ  ಕೆಲವೊಂದು ಸೂಚನೆಗಳನ್ನು  ತಿಳಿಸಿದೆ. ದ್ವಿಚಕ್ರ ಹಾಗೂ ಚತುಶ್ಚಕ್ರ ವಾಹನಳು ಪಾಸ್ ಇಲ್ಲದೇ ಸಂಚರಿಸುತ್ತಿದ್ದಲ್ಲಿ  ಪೊಲೀಸರು ವಾಹನ ವಶಪಡಿಸಿಕೊಳ್ಳಲು ಜಿಲ್ಲಾಡಳಿತ ಸೂಚನೆ ನೀಡಿದೆ.

ಅತೀ ತುರ್ತು ವೈದ್ಯಕೀಯ ಸೇವೆಗೆ ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಕಂಟ್ರೋಲ್ ರೂಂ 1077 ಸಂಖ್ಯೆಗೆ ಕರೆ ಮಾಡಿದರೆ ಒಂದು ದಿನದ ತುರ್ತು ವೈದ್ಯಕೀಯ ಈ ಪಾಸ್ ಗಳನ್ನು ಕಂಟ್ರೋಲ್ ರೂಮಿನಿಂದ ನೀಡಲಾಗುತ್ತದೆ. ಉಳಿದ ವೈದ್ಯಕೀಯ ಸೇವೆಗೆ 108 ಅಥವಾ 1077 ಗೆ ಕರೆ ಮಾಡಿದಲ್ಲಿ  ಉಚಿತ ವ್ಯವಸ್ಥೆ ಮಾಡಲಾಗುತ್ತಿದೆ.

Advertisement

ಎ.5 , ಎ.6 ಹಾಗೂ ಎ.7 ರಂದು ನ್ಯಾಯಬೆಲೆ ಅಂಗಡಿಗಳಿಗೆ ರಜೆ ಇರುವುದಿಲ್ಲ, ಈ ದಿನಗಳಲ್ಲಿ  ಪಡಿತರ ವಿತರಿಸಲು ಸೂಚಿಸಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡು ಸೇರಿದಂತೆ ಹಲವೆಡೆ ಮುಂಗಾರು ಮಳೆ ಚುರುಕು-ಕೃಷಿಗೆ ಹೊಸ ಚೈತನ್ಯ, ರೈತರಲ್ಲಿ ಖುಷಿ
June 30, 2026
2:40 PM
by: ದ ರೂರಲ್ ಮಿರರ್.ಕಾಂ
ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ
June 28, 2026
10:21 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ
June 28, 2026
7:21 AM
by: ಪ್ರಬಂಧ ಅಂಬುತೀರ್ಥ
ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror