ಲಾಕ್ಡೌನ್ ಪರಿಣಾಮ – ಭಾರತ ಸೇಫ್ | ಜಗತ್ತಿನಲ್ಲಿ ಭಾರತ 16 ನೇ ಸ್ಥಾನದಲ್ಲಿದೆ | ದೇಶದ 78 ಜಿಲ್ಲೆಗಳಲ್ಲಿ ಕೊರೊನಾ ನೆಗೆಟಿವ್ |

April 24, 2020
11:00 PM

ನವದೆಹಲಿ: ಭಾರತದಲ್ಲಿ ಲಾಕ್ಡೌನ್  ಮಾಡಿರುವ ಪರಿಣಾಮ ಸುರಕ್ಷಿತವಾಗಿದೆ. ಇದರ ನಿಯಮ ಇನ್ನಷ್ಟು ಪಾಲನೆಯಾಗಬೇಕು, ಕೊರೊನಾ ಮುಕ್ತ ದೇಶವಾಗಲು ಎಲ್ಲರ ಸಹಕಾರ ಬೇಕಿದೆ. ಈಗಾಗಲೇ ಲಾಕ್ಡೌನ್ ಪರಿಣಾಮಕಾರಿಯಾಗಿದೆ ಎಂದು ಭಾರತ ಸರಕಾರದ ಆರೋಗ್ಯ ಸಚಿವಾಲಯ ಹೇಳಿದೆ.

Advertisement

ಈ ಬಗ್ಗೆ ಮಾಹಿತಿ ನೀಡಿದ ಆರೋಗ್ಯ ಸಚಿವಾಲಯ,  ಭಾರತದಲ್ಲಿ ಕೊರೋನಾ ಸಾಂಕ್ರಾಮಿಕ ರೋಗವು ದ್ವಿಗುಣಗೊಳ್ಳುವ ದರ ಪ್ರಸ್ತುತ 9 ದಿನಗಳಾಗಿವೆ, ಕಳೆದ 14  ದಿನಗಳಿಂದ ದೇಶದ 78 ಜಿಲ್ಲೆಗಳಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಇದರಲ್ಲಿ 15 ಜಿಲ್ಲೆಗಳಲ್ಲಿ ಕಳೆದ 28 ದಿನಗಳಲ್ಲಿ ಒಂದೂ ಕೊರೊನಾ ಪ್ರಕರಣ ದಾಖಲಾಗಿಲ್ಲ.ಭಾರತದಲ್ಲಿ ಚೇತರಿಕೆ ಪ್ರಮಾಣ ಶೇ. 20ರಷ್ಟಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1752 ಹೊಸ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಒಟ್ಟು ಸಾಂಕ್ರಾಮಿಕ ರೋಗದ ಪ್ರಕರಣಗಳ ಸಂಖ್ಯೆ 23,452 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 491 ರೋಗಿಗಳು ಗುಣಮುಖರಾಗಿದ್ದಾರೆ. ಈ ಮೂಲಕ ಗುಣಮುಖರಾದರು ಸಂಖ್ಯೆ 4, 813  ಗಡಿಯನ್ನು ದಾಟಿದೆ ಎಂದು ಹೇಳಿದ್ದಾರೆ. ದೇಶದಲ್ಲಿ ಈವರೆಗೆ ಕೊರೊನಾದಿಂದ ಮೃತ ಪಟ್ಟವರ ಸಂಖ್ಯೆ 723 ಕ್ಕೆ ಏರಿದೆ.

ಎಲ್ಲಾ ರಾಜ್ಯ ಸರಕಾರಗಳು ಸಾಂಕ್ರಾಮಿಕ ರೋಗ ಹೆಚ್ಚಿರುವ ಅಥವಾ ಸೋಂಕಿನ ಸಂಖ್ಯೆ ಅತಿ ವೇಗದಲ್ಲಿ ದ್ವಿಗುಣಗೊಳ್ಳುತ್ತಿರುವ ಜಿಲ್ಲೆಗಳತ್ತ ಹೆಚ್ಚಿನ ಗಮನವನ್ನು ನೀಡಬೇಕಾಗಿದೆ ಎಂದು ಸಚಿವಾಲಯ ಹೇಳಿದೆ.

ಭಾತದಲ್ಲಿ  ಸಾವಿನ ಸಂಖ್ಯೆ 723 ಕ್ಕೆ ಏರಿಕೆಯಾದರೆ ವಿಶ್ವಾದ್ಯಂತ 1.9 ಲಕ್ಷ ಮಂದಿ ಮೃತಪಟ್ಟಿದ್ದಾರೆ.ಜಾಗತಿಕ ಲೆಕ್ಕಾಚಾರದಲ್ಲಿ ಭಾರತ 16 ನೇ ಸ್ಥಾನದಲ್ಲಿದೆ. ವಿಶ್ವಾದ್ಯಂತ 27 ಲಕ್ಷ ಜನರಿಗೆ ಸೋಂಕು ತಗುಲಿದೆ. ಮಹಾರಾಷ್ಟ್ರ, ಗುಜರಾತ್ ಮತ್ತು ಮಧ್ಯ ಪ್ರದೇಶದಲ್ಲಿ ಅತಿ ಹೆಚ್ಚುಮಂದಿ ಮೃತಪಟ್ಟಿದ್ದಾರೆ.  ಈ ಮೂರು ರಾಜ್ಯಗಳಲ್ಲೇ 478 ಜನರು ಮೃತಪಟ್ಟಿದ್ಧಾರೆ.

ಇದೇ ವೇಳೆ ವಿಶ್ವದ ದೊಡ್ಡಣ್ಣ ಅಮೇರಿಕಾದಲ್ಲಿ 50,031 ಜನರು ಕೊರೊನಾಗೆ ಬಲಿಯಾಗಿದ್ದಾರೆ, 8,70,000 ಪ್ರಕರಣಗಳು ಖಚಿತಗೊಂಡಿವೆ. ಈಗ ಅಮೇರಿಕಾ ಕೊರೊನಾ ಬಿಕ್ಕಟ್ಟು ಎದುರಿಸುತ್ತಿದೆ, ದೇಶವನ್ನು ಸುರಕ್ಷಿತಗೊಳಿಸಲು ಹರಸಾಹಸ ಪಡುತ್ತಿದೆ.  ಪ್ರತೀ ದಿನ ಸುಮಾರು 2 ಸಾವಿರ ಮಂದಿ ಮೃತಪಡುತ್ತಿದ್ದಾರೆ.ಈಗ ಅಮೇರಿಕಾದಲ್ಲಿ ಆಸ್ಪತ್ರೆಯಲ್ಲಿ  ಮೃತಪಟ್ಟವರ ವರದಿಗಳು ಮಾತ್ರಾ ಲಭ್ಯವಾಗುತ್ತಿದ್ದು ಮನೆಗಳಲ್ಲಿ ಮೃತಪಟ್ಟವರ ಸಂಖ್ಯೆ ಲಭ್ಯವಾಗುತ್ತಿಲ್ಲ ಎಂದು ಸುದ್ದಿಸಂಸ್ಥೆ ವರದಿ ಮಾಡಿವೆ.ನೂಯಾರ್ಕ್​ನಲ್ಲಿ ಶೇ.40ರಷ್ಟು ಸಾವುಗಳು ಸಂಭವಿಸಿದೆ, ನ್ಯೂಜೆರ್ಸಿ, ಮಿಚಿಗನ್ ಹಾಗೂ ಮ್ಯಾಸಚೂಸೆಟ್ಸ್​ನಲ್ಲಿ ಹೆಚ್ಚು ಸಾವು ಸಂಭವಿಸಿದೆ ಎಂದು ವರದಿಯಲ್ಲಿ  ಹೇಳಲಾಗಿದೆ. ಈ ಎಲ್ಲದರ ನಡುವೆಯೂ ಕೆಲವು ಪ್ರದೇಶಗಳಲ್ಲಿ  ಲಾಕ್ಡೌನ್ ಸಡಿಲ ಮಾಡಿದೆ.

Advertisement

 

 


Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇಘಾಲಯದಲ್ಲಿ “ಜಾಕ್‌ ಫ್ರುಟ್‌ ಮಿಶನ್”‌ ಮೂಲಕ ಹಲಸು ಬೆಳೆಗೆ ಪ್ರೋತ್ಸಾಹ | ಮೇಘಾಲಯದ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಹಲಸಿನ ಹಣ್ಣು ಗಿಫ್ಟ್‌ |
July 15, 2025
8:01 AM
by: The Rural Mirror ಸುದ್ದಿಜಾಲ
ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ
July 14, 2025
11:16 PM
by: ದ ರೂರಲ್ ಮಿರರ್.ಕಾಂ
ಬಾಹ್ಯಾಕಾಶದಲ್ಲಿ ಹೆಸರುಕಾಳು, ಮೆಂತ್ಯ ಮೊಳಕೆಯೊಡೆಯುವ ಪ್ರಯೋಗ ಪ್ರಗತಿಯಲ್ಲಿ – ನಾಸಾ ಸ್ಪಷ್ಟನೆ
July 9, 2025
8:46 PM
by: The Rural Mirror ಸುದ್ದಿಜಾಲ
ಕೃಷಿ ವಲಯದಲ್ಲಿ ರೈತ ಕಲ್ಯಾಣಕ್ಕೆ ಒತ್ತು | ರಾಷ್ಟ್ರ ನಿರ್ಮಾಣದಲ್ಲಿ ರೈತರ ಕೊಡುಗೆ ಅಪಾರ
July 9, 2025
6:57 AM
by: The Rural Mirror ಸುದ್ದಿಜಾಲ
ಕರಾವಳಿ-ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ | ಶಾಲೆಗಳಿಗೆ ಜು.17 ರಂದು ರಜೆ

ಪ್ರಮುಖ ಸುದ್ದಿ

MIRROR FOCUS

ಕರಾವಳಿ ಕರ್ನಾಟಕ, ಕೇರಳ ಭಾರೀ ಮಳೆ ಸಾಧ್ಯತೆ
July 16, 2025
10:18 PM
by: The Rural Mirror ಸುದ್ದಿಜಾಲ
ಕರಾವಳಿ ಕರ್ನಾಟಕ, ಕೇರಳ ಭಾರೀ ಮಳೆ ಸಾಧ್ಯತೆ
July 16, 2025
10:18 PM
by: The Rural Mirror ಸುದ್ದಿಜಾಲ
ಕರಾವಳಿ-ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ | ಶಾಲೆಗಳಿಗೆ ಜು.17 ರಂದು ರಜೆ
July 16, 2025
10:07 PM
by: The Rural Mirror ಸುದ್ದಿಜಾಲ
ಗ್ರಾಮೀಣಾಭಿವೃದ್ಧಿಯೇ ನಮ್ಮ ಗುರಿ ಎಂದ ಶಾಲಿನಿ ರಜನೀಶ್
July 16, 2025
9:24 PM
by: The Rural Mirror ಸುದ್ದಿಜಾಲ
ಕಳಪೆ ಗೊಬ್ಬರ ಮಾರಿದ್ದ ಆರೋಪ | ರಾಣೆಬೆನ್ನೂರಿನಲ್ಲಿ ಕೇಸು ದಾಖಲು
July 16, 2025
8:52 PM
by: The Rural Mirror ಸುದ್ದಿಜಾಲ

Editorial pick

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….
July 3, 2025
10:43 AM
by: ಮಹೇಶ್ ಪುಚ್ಚಪ್ಪಾಡಿ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕುಶಾಲಿ ಗೌಡ, ಬೆಂಗಳೂರು
July 16, 2025
10:47 PM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಅನ್ವಿತಾ ಸಿ
July 16, 2025
10:39 PM
by: ದ ರೂರಲ್ ಮಿರರ್.ಕಾಂ
ಕರಾವಳಿ ಕರ್ನಾಟಕ, ಕೇರಳ ಭಾರೀ ಮಳೆ ಸಾಧ್ಯತೆ
July 16, 2025
10:18 PM
by: The Rural Mirror ಸುದ್ದಿಜಾಲ
ಕರಾವಳಿ-ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ | ಶಾಲೆಗಳಿಗೆ ಜು.17 ರಂದು ರಜೆ
July 16, 2025
10:07 PM
by: The Rural Mirror ಸುದ್ದಿಜಾಲ
ಗ್ರಾಮೀಣಾಭಿವೃದ್ಧಿಯೇ ನಮ್ಮ ಗುರಿ ಎಂದ ಶಾಲಿನಿ ರಜನೀಶ್
July 16, 2025
9:24 PM
by: The Rural Mirror ಸುದ್ದಿಜಾಲ
ಕಳಪೆ ಗೊಬ್ಬರ ಮಾರಿದ್ದ ಆರೋಪ | ರಾಣೆಬೆನ್ನೂರಿನಲ್ಲಿ ಕೇಸು ದಾಖಲು
July 16, 2025
8:52 PM
by: The Rural Mirror ಸುದ್ದಿಜಾಲ
ಒಬ್ಬರೇ ಕಲಿಯುವುದು ಮತ್ತು ತರಗತಿಯಲ್ಲಿ ಕಲಿಯುವುದು
July 16, 2025
8:34 PM
by: ಡಾ.ಚಂದ್ರಶೇಖರ ದಾಮ್ಲೆ
ಹವಾಮಾನ ವರದಿ | 16-07-2025 | ಜುಲೈ 21 ರವರೆಗೆ ಎಲ್ಲೆಲ್ಲಿ ಉತ್ತಮ ಮಳೆ | ಜು.17 ಕೊಡಗಿನಲ್ಲಿ ಭರ್ಜರಿ ಮಳೆ |
July 16, 2025
6:13 PM
by: ಸಾಯಿಶೇಖರ್ ಕರಿಕಳ
ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ
July 16, 2025
7:51 AM
by: ದ ರೂರಲ್ ಮಿರರ್.ಕಾಂ
ಬೆಳೆಗೆ ಔಷಧಿ ಸಿಂಪಡಣೆಯ ವೇಳೆ ಬಳಸುವ ಸಿಲಿಕಾನ್ ಸ್ಪ್ರೆಡರ್ ಗುಣಧರ್ಮ ಏನು..?
July 16, 2025
7:38 AM
by: ಅರುಣ್‌ ಕುಮಾರ್ ಕಾಂಚೋಡು

ವಿಶೇಷ ವರದಿ

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಕೃಷಿ ಅರಣ್ಯೀಕರಣ ಉತ್ತೇಜನಕ್ಕೆ ಕ್ರಮ | ಕೃಷಿ ಭೂಮಿಯಲ್ಲಿರುವ ಮರ ಕಡಿಯಲು ನಿಯಮಾವಳಿ |
June 30, 2025
6:13 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ
June 27, 2025
8:40 PM
by: ದ ರೂರಲ್ ಮಿರರ್.ಕಾಂ

OPINION

ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ
ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group