ಲಾಕ್ಡೌನ್ ಮುಂದುವರಿಕೆಯತ್ತ ಚಿಂತನೆ ? | ಪಿಎಂ ಜೊತೆಗಿನ ಸಭೆಯಲ್ಲಿ ವಿವಿಧ ರಾಜ್ಯಗಳ ಸಿಎಂ ಗಳ ಒಲವು

April 27, 2020
7:58 PM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ  ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗಿನ‌ ವಿಡಿಯೋ ಮೂಲಕ ಸಭೆ ನಡೆಸಿದರು. ಈ ಸಂದರ್ಭ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಅಭಿಪ್ರಾಯ, ಸಲಹೆ ಹಾಗೂ ಸದ್ಯದ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದರು.  ಈ ಸಂದರ್ಭ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್ಡೌನ್ ಮುಂದುವರಿಕೆಯ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಾಜ್ಯಗಳ ಅಭಿಪ್ರಾಯ ಸಂಗ್ರಹಿಸಿರುವ ಮೋದಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

Advertisement

ಸಭೆಯಲ್ಲಿ ಬಹುತೇಕ ಮುಖ್ಯಮಂತ್ರಿಗಳು ಕೊರೊನಾ ಸೋಂಕು ಹರಡುವಿಕೆ ಇನ್ನೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಲಾಕ್ಡೌನ್ ಮುಂದುವರೆಸುವುದೇ ಸೂಕ್ತ ಎಂಬ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ  ಮೇ 3ರ ಬಳಿಕ ಮತ್ತೆ 2 ವಾರ ಲಾಕ್ಡೌನ್ ವಿಸ್ತರಣೆ ಮಾಡುವ ಸಾಧ್ಯತೆಗಳು ಇವೆ.

ಪ್ರಧಾನಿಗಳ ಜೊತೆ ನಡೆದ ಸಭೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾತನಾಡಿ, ಕೊರೊನಾ ನಿಯಂತ್ರಿಸಲು  ದೇಶದಾದ್ಯಂತ ಜಾರಿಗೊಳಿಸಿರುವ ಲಾಕ್ಡೌನ್ ಮೇ.15ರ ವರೆಗೆ ಮುಂದುವರೆಸಬೇಕಾಗಬಹುದು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

 

 

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್
April 20, 2026
9:40 PM
by: ದ ರೂರಲ್ ಮಿರರ್.ಕಾಂ
ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ
April 20, 2026
8:08 AM
by: ಮಿರರ್‌ ಡೆಸ್ಕ್
ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ
April 20, 2026
7:51 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror