ಲೆಕ್ಕ ಪರಿಶೋಧಕ ಕೋರ್ಸ್ ಬಗ್ಗೆ ಪ್ರಶಿಕ್ಷಣ ಕಾರ್ಯಕ್ರಮ

September 15, 2019
12:00 PM

ಸುಳ್ಯ: ಕೆ.ವಿ.ಜಿ. ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಲೆಕ್ಕ ಪರಿಶೋಧಕ ಕೋರ್ಸ್ ಕುರಿತಂತೆ ಪ್ರಶಿಕ್ಷಣ ಕಾರ್ಯಕ್ರಮ  ನಡೆಯಿತು.

Advertisement
Advertisement
Advertisement
Advertisement

ಮಂಗಳೂರಿನ ಯಶಸ್ ಸಂಸ್ಥೆಯ ಮುಖ್ಯಸ್ಥರಾದ ಗಿರೀಶ್ ಕುಮಾರ್ ಕಟೀಲು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಸಿ.ಎ ಕೋರ್ಸ್‍ಗೆ ಸೇರಲು ಬೇಕಾದ ಸಂಪೂರ್ಣ ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಪೂರಕವಾಗಿ ಸ್ಪಂದಿಸಿದ್ದು ಕಾರ್ಯಕ್ರಮ ಯಶಸ್ವಿಯಾಯಿತು.

Advertisement

ಕಾಲೇಜಿನ ಪ್ರಾಂಶುಪಾಲರಾದ ಡಾ.ಯಶೋದ ರಾಮಚಂದ್ರ, ಉಪಪ್ರಾಂಶುಪಾಲರಾದ ದೀಪಕ್ ವೈ.ಆರ್ ಉಪಸ್ಥಿತರಿದ್ದು ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಕು.ಮೇಘ ಕೆ.ಪಿ., ಕು.ಸಹನಾ ಎ ಆರ್ ಹಾಗೂ  ಬೀನಾ ಬಿ.ಎನ್ ಕಾರ್ಯಕ್ರಮಕ್ಕೆ ಸಹಕರಿಸಿದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ
February 24, 2025
10:16 PM
by: The Rural Mirror ಸುದ್ದಿಜಾಲ
ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror