ವಳಲಂಬೆಯಲ್ಲಿ ಯಕ್ಷೋತ್ಸವ

May 20, 2019
11:39 PM

ಗುತ್ತಿಗಾರು : ಶ್ರೀ ಶಂಖಪಾಲ ಸುಬ್ರಹ್ಮಣ್ಯ ಯಕ್ಷಗಾನ ಕಲಾಕೇಂದ್ರದ 2 ನೇ ವರ್ಷದ ಯಕ್ಷ ವಿದ್ಯಾರ್ಥಿಗಳ ರಂಗಪ್ರವೇಶ ಹಾಗೂ ಯಕ್ಷೋತ್ಸವ ವಳಲಬೆಯಲ್ಲಿ    ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

Advertisement
Advertisement
Advertisement

ನಿವೃತ್ತ ಪ್ರಾಂಶುಪಾಲ ಯು ಸು ಗೌ ಕಾರ್ಯಕ್ರಮವನ್ನು ಚೆಂಡೆ ಬಾರಿಸುವ ಮೂಲಕ ಉದ್ಘಾಟಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಹೊಸೋಳಿಕೆ ಸಭಾದ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕಲಾವಿದ  ಜನಾರ್ಧನ ಮಾವಿನಕಟ್ಟೆ, ಯಕ್ಷಪೋಷಕ ವೇಣುಗೋಪಾಲ ದೇರಪ್ಪಜ್ಜನ ಮನೆ, ನಾಟ್ಯ ಗುರು ಗಿರೀಶ್ ಹಾಡಿಕಲ್ಲು , ವೆಂಕಟ್ ವಳಲಂಬೆ, ಸೋಮಶೇಖರ್ ಮೊದಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭ ಸನ್ಮಾನ ಕಾರ್ಯಕ್ರಮ ನಡೆಯಿತು.

Advertisement

ವೆಂಕಟ್ ದಂಬೆಕೋಡಿ ಸ್ವಾಗತಿಸಿ ಮಾಧವ ಮೂಕಮಲೆ ವಂದಿಸಿದರು.

 

Advertisement

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕುಕ್ಕೆಸುಬ್ರಹ್ಮಣ್ಯ | ಗಣೇಶೋತ್ಸವದ ಸಾಂಸ್ಕೃತಿಕ ಸಂಜೆಯಲ್ಲಿ ವೈಭವ…! |
September 24, 2023
7:59 PM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರ ಪರಿಸ್ಥಿತಿ : ಸಂಕಷ್ಟದಲ್ಲಿ ರೈತಾಪಿ ವರ್ಗ : ಸರಳ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ
September 21, 2023
10:42 PM
by: The Rural Mirror ಸುದ್ದಿಜಾಲ
ಕರ್ನಾಟಕದ ಕಲೆಗೆ ಮತ್ತೊಂದು ಗರಿ | ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ರಾಜ್ಯದ ಹೊಯ್ಸಳ ದೇವಾಲಯಗಳು ಸೇರ್ಪಡೆ
September 19, 2023
9:51 AM
by: The Rural Mirror ಸುದ್ದಿಜಾಲ
#MysuruDasara| ಮೈಸೂರು ದಸರೆಗೆ ಭರ್ಜರಿ ತಯಾರಿ : ಅಭಿಮನ್ಯು ನೇತೃತ್ವದಲ್ಲಿ ಗಜಪಡೆ ತಾಲೀಮು
September 8, 2023
9:46 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror