ವಾಚನಾ ವಾರದ ಸಮಾರೋಪ ಸಮಾರಂಭ

June 26, 2019
9:30 AM

ಬದಿಯಡ್ಕ: ಪಳ್ಳತ್ತಡ್ಕ ಎ, ಯು, ಪಿ. ಶಾಲೆಯಲ್ಲಿ  ವಾಚನಾ ವಾರದ ಸಮಾರೋಪ ಸಮಾರಂಭವು ಮಂಗಳವಾರ ನಡೆಯಿತು.

ನಿವೃತ್ತ ಅಧ್ಯಾಪಕರಾದ  ಕುದುಂಗಿಲ ಶ್ರೀಧರ ಭಟ್  ಅವರು ಕಾರ್ಯಕ್ರಮವನ್ನು  ಉದ್ಘಾಟಿಸಿದರು. ವಾಚನಾ ದಿನಕ್ಕೆ ಸಂಬಂಧಿಸಿ ಪಿ.ಎನ್.ಪಣಿಕ್ಕರ್ ಬಗ್ಗೆ ಮಾಹಿತಿಯನ್ನು ಮಕ್ಕಳಿಗೆ ನೀಡಿದರು. ಓದಿನ ಮಹತ್ವ,ಓದುವ ವಿಧಾನ, ಒದುವ ಸಮಯ ಇತ್ಯಾದಿ ಗಳಿಗೆ ಸಂಬಂಧಿಸಿ ಪ್ರಶ್ನೆಗಳನ್ನು ಕೇಳಿಯೂ, ಮಾಹಿತಿಗಳನ್ನು ಒದಗಿಸಿಯೂ ವಚನಾವಾರದ ಸಮಾರೋಪ ಸಮಾರಂಭವನ್ನು ಅರ್ಥವತ್ತಾಗಿಸಿದರು.

ಅದರೊಂದಿಗೆ ಮಕ್ಕಳಿಗೆ ಕೆಲವು ಆಟಗಳ ಪರಿಚಯ ಮಾಡಿಸಿದರು.ಮಕ್ಕಳು ಸಂತೋಷದಿಂದ ಅದರಲ್ಲಿ ಭಾಗಿಯಾದರು. ವಿವಿಧ ಕ್ಲಬ್ ಗಳ ಉದ್ಘಾಟನೆಯು ಇದರೊಂದಿಗೆ ಜರಗಿತು.ವಾಚನಾವಾರದ ಅಂಗವಾಗಿ ಶಾಲೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಈ ಸಂದರ್ಭದಲ್ಲಿ ಬಹುಮಾನವನ್ನು ವಿತರಿಸಲಾಯಿತು.

ಮುಖ್ಯೋಪಾಧ್ಯಾಯರಾದ ಮಣಿ ಸ್ವಾಗತಿಸಿ ವಿದ್ಯಾ ಟೀಚರ್ ವಂದಿಸಿದರು .ಶಾಲಿನಿ ಟೀಚರ್ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ
ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror