Advertisement
ಕಾಣಿಯೂರು: ಶ್ರೀ ಮಹಿಷಮರ್ದಿನಿ ದೇವಸ್ಥಾನ ಕೇರ್ಪಡದಲ್ಲಿ ನಡೆದ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ಉತ್ಸವದ ಏಕಾಹ ಭಜನಾ ಕಾರ್ಯಕ್ರಮದಲ್ಲಿ ಸದಾನಂದ ಆಚಾರ್ಯ ಅಬೀರ ಸಂಚಾಲಕತ್ವದ ಕಣ್ವರ್ಷಿ ಸಾಂಸ್ಕೃತಿಕ ಕಲಾಕೇಂದ್ರ ಕಾಣಿಯೂರು ಇಲ್ಲಿಯ ವಿದ್ಯಾರ್ಥಿಗಳು ಭಜನಾ ಸೇವೆ ನೀಡಿದರು.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ವಿದ್ಯಾರ್ಥಿಗಳಿಂದ ಭಜನಾ ಸೇವೆ"