ವಿಶಾಖಾ ಮಳೆ ಪಿಶಾಚಿ ಹಿಡಿದ ಹಾಗೆ……

November 7, 2019
10:08 AM
ಸುಳ್ಯ : ವಿಶಾಖಾ ಮಳೆ ಬಂದರೆ ವಿಷಜಂತು, ಹುಳ ಹುಪ್ಪಟೆಗಳ ಪ್ರಮಾಣ ಹೆಚ್ಚಾಗಿ ಕೃಷಿ ಚಟುವಟಿಕೆಗಳಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ ಎಂಬುದು ಹಿರಿಯರ ಮಾತು.
ವಿಶಾಖಾ ನಕ್ಷತ್ರದ ಮೊದಲ ದಿನವಾದ ನಿನ್ನೆ ಸುಳ್ಯ ತಾಲೂಕಿನಾದ್ಯಂತ ಸಿಡಿಲಬ್ಬರದ ಭರ್ಜರಿ ಮಳೆ ಸುರಿಯಿತು.
ದಾಖಲಾದ ಮಳೆಯ ವಿವರ ಇಂತಿದೆ ( ಮಿ ಮೀ ಗಳಲ್ಲಿ ) ( ಮಳೆ ಲೆಕ್ಕ ವ್ಯಾಟ್ಸಪ್ ಗ್ರೂಪಿನಿಂದ)
ಹಾಲೆಮಜಲಿನಲ್ಲಿ ಗರಿಷ್ಟ :  120
ಕಮಿಲ-ಪುಚ್ಚಪ್ಪಾಡಿ          : 86
ತೊಡಿಕಾನ                      : 59
ಕಲ್ಲಾಜೆ                           : 52
ಚೆಂಬು                            : 41
ಕಡಬ                             : 29.5
ಕೊಲ್ಲಮೊಗ್ರ                    :  28
ಕಲ್ಮಡ್ಕ                           :  24
ಬಾಳಿಲ                           : 14
ಅಡೆಂಜ-ಉರುವಾಲು        : 08 ಮಿ.ಮೀ ಮಳೆ ದಾಖಲಾಗಿದೆ
ಬಳ್ಪ, ಪಂಜ, ಎಣ್ಮೂರು, ಮರ್ಕಂಜ,  ಮುಂತಾದ ಕಡೆಗಳಲ್ಲಿ ಕೂಡಾ ಉತ್ತಮ ಮಳೆಯಾಗಿರುವ ವರದಿಯಿದೆ. ನಿಖರವಾದ ಮಾಹಿತಿ ಲಭ್ಯವಿಲ್ಲ.

ಬರಹ :

ಪಿ ಜಿ ಎಸ್ ಎನ್ ಪ್ರಸಾದ್ ಬಾಳಿಲ

 

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 19-03-2025 | ಇಂದು ಕೆಲವು ಕಡೆ ಮಳೆ ಸಾಧ್ಯತೆ | ಮಾರ್ಚ್ 22 ರಿಂದ ಬೇಸಿಗೆ ಮಳೆಯ ಮುನ್ಸೂಚನೆ |
March 19, 2025
12:46 PM
by: ಸಾಯಿಶೇಖರ್ ಕರಿಕಳ
ಮಲೆನಾಡು-ಕರಾವಳಿ ಭಾಗದ ಅಡಿಕೆ ಬೆಳೆಗಾರರಿಗೆ ಸಮಸ್ಯೆ ಎಲ್ಲಾಗುತ್ತಿದೆ…? | ಇಳುವರಿ ಕೊರೆತೆಯಾಗುತ್ತಿರುವುದು ಏಕೆ..? | ಏನು ಮಾಡಬಹುದು ಮುಂದೆ..?
March 19, 2025
11:23 AM
by: ಮಹೇಶ್ ಪುಚ್ಚಪ್ಪಾಡಿ
ಮಾರ್ಚ್ 19 ರಿಂದ 5 ರಾಶಿಗಳಿಗೆ ವಿಶೇಷ ಶುಭ ಸೂಚನೆ
March 19, 2025
6:41 AM
by: ದ ರೂರಲ್ ಮಿರರ್.ಕಾಂ
ನಗುವಿನೊಂದಿಗೆ ಭೂಮಿಗೆ ಇಳಿದ ಗಗನಯಾತ್ರಿ ಸುನಿತಾ ವಿಲಿಯಮ್ಸ್
March 19, 2025
6:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror