ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಪ್ರೋತ್ಸಾಹ ಧನಸಹಾಯ-ಅರ್ಜಿ ಆಹ್ವಾನ

January 30, 2020
6:03 AM

ಮಂಗಳೂರು:- ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2019-20ನೇ ಸಾಲಿನ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಕನ್ನಡ ಭಾಷೆ, ಸಾಹಿತ್ಯ, ಸಂಗೀತ ನೃತ್ಯ, ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ , ಶಿಲ್ಪಕಲೆ, ಮುಂತಾದ ಸೃಜನಶೀಲ ಕಲಾ ಪ್ರಕಾರಗಳಲ್ಲಿ ನಿರಂತರ ಚಟುವಟಿಕೆಗಳನ್ನು ನಡೆಸುತ್ತಿರುವ ಅರ್ಹ ನೊಂದಾಯಿತ ಸಂಘ-ಸಂಸ್ಥೆಗಳಿಗೆ, ಅಸಂಘಟಿತ ಕಲಾವಿದರಿಗೆ ವಾದ್ಯಪರಿಕರ ಹಾಗೂ ವೇಷಭೂಷಣ ಖರೀದಿಗಾಗಿ ಮತ್ತು ಚಿತ್ರ/ಶಿಲ್ಪ ಕಲಾವಿದರ ಕಲಾಕೃತಿಗಳ ಪ್ರದರ್ಶನಕ್ಕೆ ಪ್ರೋತ್ಸಾಹ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

Advertisement

ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸುವ ದಿನವನ್ನು ಫೆಬ್ರವರಿ 4 ರವರೆಗೆ ವಿಸ್ತರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಗಳೂರು ಇವರ  ಪ್ರಕಟಣೆ ತಿಳಿಸಿದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ
July 8, 2025
7:36 PM
by: ದ ರೂರಲ್ ಮಿರರ್.ಕಾಂ
“ರೈಲ್ ಒನ್” ಆ್ಯಪ್ ಲೋಕಾರ್ಪಣೆ
July 1, 2025
9:58 PM
by: The Rural Mirror ಸುದ್ದಿಜಾಲ
ದಾವಣಗೆರೆಯಲ್ಲಿ  ಬೆಳೆ ಸಮೀಕ್ಷೆ ಕಡ್ಡಾಯ – ಕೃಷಿ ಇಲಾಖೆ
July 1, 2025
9:54 PM
by: The Rural Mirror ಸುದ್ದಿಜಾಲ
ಬೆಂಗಳೂರು ಗ್ರಾಮಾಂತರ ಜಿಲ್ಲೆ | ಮತ್ಸ್ಯ ಸಂಪದ ಯೋಜನೆಗೆ ಅರ್ಜಿ ಆಹ್ವಾನ
June 30, 2025
12:18 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group