ವಿಶ್ವಕಪ್ ಕ್ರಿಕೆಟ್ – ಭಾರತಕ್ಕೆ ಭರ್ಜರಿ ಜಯ

June 5, 2019
11:00 PM

ಲಂಡನ್: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ ಲಭಿಸಿದೆ. ತನ್ನ ಪ್ರಥಮ ಪಂದ್ಯದಲ್ಲಿ ಆರು ವಿಕೆಟ್ ಗಳ ಜಯದೊಂದಿಗೆ ಭಾರತ ಐಸಿಸಿ ವಿಶ್ವಕಪ್ ನ ಅಭಿಯಾನ ಆರಂಭಿಸಿದೆ‌.

Advertisement
Advertisement
Advertisement
Advertisement

ದಕ್ಷಿಣ ಆಫ್ರಿಕಾ ನೀಡಿದ 228 ರನ್ ಗಳ ಗುರಿಯನ್ನು ಬೆಂಬೆತ್ತಿದ ಭಾರತ 47.3 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 230 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 227 ರನ್ ಗಳಿಸಿತ್ತು. ಭರ್ಜರಿ ಶತಕ ಗಳಿಸಿದ ರೋಹಿತ್ ಶರ್ಮ ಭಾರತದ ಜಯದ ರುವಾರಿಯಾದರು. ರೋಹಿತ್ ಶರ್ಮ ಔಟಾಗದೆ 122 ರನ್ ಗಳಿಸಿದರು. ಮಹೇಂದ್ರ ಸಿಂಗ್ ಧೋನಿ 34, ಕೆ.ಎಲ್.ರಾಹುಲ್ 26, ವಿರಾಟ್ ಕೊಹ್ಲಿ 18, ಶಿಖರ್ ಧವನ್ 8 ಮತ್ತು ಹಾರ್ದಿಕ್ ಪಾಂಡ್ಯ ಓಟಾದಗದೆ 15 ರನ್ ಗಳಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |
February 1, 2025
2:28 PM
by: The Rural Mirror ಸುದ್ದಿಜಾಲ
5 ಲಕ್ಷ ರಸ್ತೆ ಅಪಘಾತ, 1.80 ಲಕ್ಷ ಮಂದಿ ಬಲಿ |
January 30, 2025
7:24 AM
by: ದ ರೂರಲ್ ಮಿರರ್.ಕಾಂ
ವಿದೇಶದಿಂದ ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ಡಿಎಂಕೆ ಕೌನ್ಸಿಲರ್ ವಶಕ್ಕೆ ಪಡೆದ ಡಿಆರ್‌ಐ
January 26, 2025
7:14 AM
by: The Rural Mirror ಸುದ್ದಿಜಾಲ
ಭಾರತಕ್ಕೆ ಹುರಿದ ಅಡಿಕೆ ಆಮದು | ತಕ್ಷಣವೇ ಕ್ರಮ ಕೈಗೊಳ್ಳಲು ಕ್ಯಾಂಪ್ಕೊ ಒತ್ತಾಯ|
January 25, 2025
10:39 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror