ಮಡಪ್ಪಾಡಿ: ಮಡಪ್ಪಾಡಿಯ ಮಹಾತ್ಮಾ ಗ್ರಾಮ ಸೇವಾ ತಂಡದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಶ್ರಮದಾನ ನಡೆಯಿತು.
ಕಂದ್ರಪ್ಪಾಡಿಯಲ್ಲಿ ತಂಡದ ಸದಸ್ಯರು ನೆಟ್ಟು ಬೆಳೆಸಿದ ಗಿಡಗಳ ಬುಡದ ಕಾಡು, ಕಳೆಗಳನ್ನು ತೆಗೆದು ಗಿಡಗಳಿಗೆ ಗೊಬ್ಬರ ಹಾಕಲಾಯಿತು. ಮಹಾತ್ಮಾಗಾಂಧಿ ಗ್ರಾಮ ಸೇವಾ ತಂಡದ ಸಂಚಾಲಕ ಎಂ.ಡಿ.ವಿಜಯಕುಮಾರ್, ತಂಡದ ಸದಸ್ಯ ಹಾಗು ರಾಜ್ಯ ಅರೆಭಾಷಾ ಸಾಹಿತ್ಯ ಸಂಸ್ಕೃತಿಕ ಅಕಾಡೆಮಿಯ ಅಧ್ಯಕ್ಷ ಪಿ.ಸಿ.ಜಯರಾಮ ಮತ್ತು ಇತರ ತಂಡದ ಸದಸ್ಯರು ಭಾಗವಹಿಸಿದ್ದರು.

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಶ್ರಮದಾನ"