ವೀರನಾಡು ರಕ್ಷಣಾ ವೇದಿಕೆಯಿಂದ ಕನ್ನಡ ರಾಜ್ಯೋತ್ಸವದ ಸಂಭ್ರಮ

November 2, 2019
5:00 PM

ಮಡಿಕೇರಿ : ವೀರನಾಡು ರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿಯ ನೂತನ ಖಾಸಗಿ ಬಸ್ ನಿಲ್ದಾಣದ ಬಳಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ನಗರಸಭಾ ಆಯುಕ್ತ ರಮೇಶ್ ಅವರು ಧ್ವಜಾರೋಹಣ ನೇರವೇರಿಸಿ ಮಾತನಾಡಿ ಕನ್ನಡ ಭಾಷೆ, ಸಂಸ್ಕೃತಿ, ನೆಲ, ಜಲದ ಬಗ್ಗೆ ಎಲ್ಲರಿಗೂ ಅಭಿಮಾನವಿರಬೇಕೆಂದರು. ವೇದಿಕೆ ಅಧ್ಯಕ್ಷ ಹರೀಶ್ ಜಿ. ಆಚಾರ್ಯ ಮಾತನಾಡಿ ಕರ್ನಾಟಕದ ಪರಂಪರೆಯನ್ನು ಉಳಿಸಿ ಬೆಳೆಸುವುದು ಎಲ್ಲರ ಹೊಣೆ ಎಂದರು.

Advertisement

ಅಲ್ಲಾರಂಡ ರಂಗಚಾವಡಿಯ ಸಂಚಾಲಕ ಅಲ್ಲಾರಂಡ ವಿಠಲ್ ನಂಜಪ್ಪ ಅವರು ಕನ್ನಡ ನಾಡು, ನುಡಿಯ ಬಗ್ಗೆ ಜಾಗೃತಿಯ ಮಾತುಗಳನ್ನಾಡಿದರು.
ವೇದಿಕೆಯ ನಗರಾಧ್ಯಕ್ಷ ಪ್ರದೀಪ್ ಕರ್ಕೆರ, ಪ್ರಮುಖರಾದ ಕೋಳಿಬೈಲು ಜಯರಾಂ, ನಗರಸಭೆಯ ಮಾಜಿ ಸದಸ್ಯ ಕೆ.ಟಿ.ಬೇಬಿ ಮ್ಯಾಥ್ಯು, ಮುಸ್ತಫ, ಗಣೇಶ್ ರೈ, ರಶ್ಮಿ, ವಾಸು, ನಾಗರಾಜು, ಉಮೇಶ್ ಗೌಡ, ಮೋಣು, ಉರೇರ ಮತ್ತಿತರರು ಹಾಜರಿದ್ದು ಸಿಹಿ ಹಂಚಿ ಸಂಭ್ರಮಿಸಿದರು.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಂದು ಸೇತುವೆಯ ಹೋರಾಟದ ಕತೆ | ಕೊನೆಗೂ ಕೈಗೂಡಿತು ಬೃಹತ್‌ ಸೇತುವೆ | ಅದು ಅಂಬಾರಗೂಡ್ಲು-ಕಳಸವಳ್ಳಿ ಸೇತುವೆ |
July 3, 2025
12:24 AM
by: The Rural Mirror ಸುದ್ದಿಜಾಲ
ಅರಿವು ಕೇಂದ್ರಗಳಿಗೆ ಅಲೆಕ್ಸಾ ಸಾಧನ ವಿತರಿಸುವ ‘ತರಂಗಿಣಿ’ ಕಾರ್ಯಕ್ರಮ
July 3, 2025
12:10 AM
by: The Rural Mirror ಸುದ್ದಿಜಾಲ
ಕೊಟ್ಟಿಯೂರ್‌ ದೇವಸ್ಥಾನ | ದಿಢೀರ್‌ ಗಮನ ಸೆಳೆದ ಶಿವಕ್ಷೇತ್ರದ ವಿಶೇಷ ಏನು..?
July 3, 2025
12:00 AM
by: The Rural Mirror ಸುದ್ದಿಜಾಲ
ತುಂಗಭದ್ರಾ ಜಲಾಶಯದ ನೀರಿನ ಪ್ರಮಾಣದಲ್ಲಿ ಗಣನೀಯ ಏರಿಕೆ
July 2, 2025
10:57 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group