ಪುತ್ತೂರು: ವಿಶ್ವ ನೃತ್ಯ ದಿನಾಚರಣೆಯ ಪ್ರಯುಕ್ತ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವತಿಯಿಂದ ನಡೆಯುತ್ತಿರುವ ‘ನೃತ್ಯಾಂತರಂಗ ಸಪ್ತಾಹ’ದ ಅಂಗವಾಗಿ ಅಕಾಡೆಮಿಯ ವಿವಿಧ ತಂಡಗಳಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.
ಅಕಾಡೆಮಿಯ ಓರ್ವ ಟ್ರಸ್ಟಿಯಾದ ಶಶಿಪ್ರಭಾ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಸ್ಥೆಯ ಹಿರಿಯ ವಿದ್ಯಾರ್ಥಿಯಾದ, ಪ್ರಸ್ತುತ ದುಬೈಯಲ್ಲಿ ಉದ್ಯೋಗಿಯಾಗಿರುವ ಕಾರ್ತಿಕ್ ಅವರು ಕಾರ್ಯಕ್ರಮ ನಿರೂಪಿಸಿದರು. ನಂತರ ಸಂಸ್ಥೆಯ 8 ತಂಡಗಳಿಂದ ನೃತ್ಯ ಕಾರ್ಯಕ್ರಮ ನಡೆಯಿತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel