ಶಾಸನಶಾಸ್ತ್ರ: ಫೆ. 28ರಿಂದ ಧರ್ಮಸ್ಥಳದಲ್ಲಿ ವಿಚಾರ ಸಂಕಿರಣ

February 26, 2020
6:57 PM

ಉಜಿರೆ: ಧರ್ಮಸ್ಥಳದಲ್ಲಿ ವಸಂತ ಮಹಲ್‍ನಲ್ಲಿ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಹಭಾಗಿತ್ವದಲ್ಲಿ ಫೆ. 28 ಮತ್ತು 29 ರಂದು (ಶುಕ್ರವಾರ ಮತ್ತು ಶನಿವಾರ) ಶಾಸನಶಾಸ್ತ್ರದ ಬಗ್ಗೆ ವಿಚಾರ ಸಂಕಿರಣ ಆಯೋಜಿಸಲಾಗಿದೆ.

ಶುಕ್ರವಾರ ಬೆಳಿಗ್ಗೆ ಹತ್ತು ಗಂಟೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಿಚಾರ ಸಂಕಿರಣವನ್ನು ಉದ್ಘಾಟಿಸುವರು. ಶನಿವಾರ ಸಂಜೆ ನಾಲ್ಕು ಗಂಟೆಗೆ ನಡೆಯುವ ಸಮಾರಂಭದಲ್ಲಿ ಹೇಮಾವತಿ ವಿ. ಹೆಗ್ಗಡೆಯವರು ಸಮಾರೋಪ ಭಾಷಣ ಮಾಡುವರು.
ಶುಕ್ರವಾರ ಮತ್ತು ಶನಿವಾರ ಅಮೃತವರ್ಷಿಣಿ ಸಭಾಭವನದಲ್ಲಿ ದೇಶದ ವಿವಿಧ ಭಾಗಗಳ ಶಾಸನಗಳ ಪ್ರದರ್ಶನ ಆಯೋಜಿಸಿದ್ದು ವೀಕ್ಷಣೆಗೆ ಉಚಿತ ಅವಕಾಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ
2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು
May 3, 2026
8:17 AM
by: ದ ರೂರಲ್ ಮಿರರ್.ಕಾಂ
ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ
May 3, 2026
7:10 AM
by: ಮಿರರ್‌ ಡೆಸ್ಕ್
ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ
May 3, 2026
7:02 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror