ಶಿವಗಂಗೆಯಲ್ಲಿ ಯುವಕನ ಪ್ರಾಣ ರಕ್ಷಣೆ ಮಾಡಿದ ಸುಳ್ಯದ ಯುವಕರು

June 11, 2019
10:49 PM

ಸುಳ್ಯ:  ಪ್ರೇಮ ವೈಫಲ್ಯದ ಕಾರಣದಿಂದ  ಶಿವ ಗಂಗೆ ಬೆಟ್ಟದ ಮೇಲಿನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನನ್ನು  ಸುಳ್ಯದ ಯುವಕರು ಸಾಹಸದಿಂದ ಬದುಕಿಸಿದ್ದಾರೆ.

Advertisement
Advertisement

ಸುಳ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ  7 ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಶಿವಂಗಂಗೆಗೆ ತೆರಳಿದ್ದರು. ಬೆಟ್ಟ ತಲಪುವ ಹೊತ್ತಿಗೆ ಯುವಕನೊಬ್ಬ ಮೇಲಿನಿಂದ ಜಿಗಿಯಲು ಸಿದ್ಧತೆ ಮಾಡಿರುವುದನ್ನು  ಗಮನಿಸಿದ ಯುವಕರ ತಂಡವು ಅಲ್ಲಿನ ಅರ್ಚಕರ ಸಹಾಯದಿಂದ ರಕ್ಷಿಸಿದರು. ಈ ರಕ್ಷಣಾ ಕೆಲಸಕ್ಕೆ  ಬೆಂಗಳೂರು ಯುವಕರು ಕೈಜೋಡಿಸಿದರು.  ಯುವಕರನ ರಕ್ಷಿಸಿದ ಬಳಿಕ ತುಮಕೂರು ಪೊಲೀಸರಿಗೆ ಒಪ್ಪಿಸಲಾಯಿತು.

Advertisement
Advertisement

ಸುಳ್ಯದ ಯುವಕರ ತಂಡದಲ್ಲಿ ಜಯದೀಪ ಕುದ್ಕುಳಿ , ರಾಜೇಶ್ ಚೊಕ್ಕಾಡಿ, ಧನುಷ್ ಪೆರುಂಬಾರ್, ರೋಹಿತ್ ಪೇರಾಲು, ಉದಿತ್  ಕುಮಾರ್ ಅಜ್ಜಾವರ, ಲಿಖಿತ್ ಸುಳ್ಯ , ಗೌತಮ್ ಸುಳ್ಯ ಇದ್ದರು.

ಶಿವಗಂಗೆ ಬೆಟ್ಟವು  ಬೆಂಗಳೂರು ನಗರದಿಂದ 54 ಕಿಮೀ ದೂರದಲ್ಲಿದ್ದು  ತುಮಕೂರಿನಿಂದ 20 ಕಿಮೀ ದೂರದಲ್ಲಿದೆ.  ಈ ಬೆಟ್ಟ ಸಮುದ್ರ ಮಟ್ಟದಿಂದ 1380 ಮೀಟರ್ ಎತ್ತರದಲ್ಲಿ ಇದೆ.

Advertisement

 

 

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತ ಯುವಕರಿಗೆ ಮದುವೆಯಾಗಲು ಹೆಣ್ಣಿಲ್ಲ…! | ಸರ್ಕಾರದಿಂದ 5 ಲಕ್ಷ ರೂ. ಪ್ರೋತ್ಸಾಹಧನ ನೀಡಿ | ರೈತ ಸಂಘದಿಂದ ಜಾಗೃತಿ ಆಂದೋಲನ
December 6, 2023
12:01 PM
by: The Rural Mirror ಸುದ್ದಿಜಾಲ
ಡಿ.24-25 ರಂದು ಪುತ್ತೂರಿನಲ್ಲಿ ಪುತ್ತಿಲ ಪರಿವಾರದಿಂದ ಶ್ರೀನಿವಾಸ ಕಲ್ಯಾಣೋತ್ಸವ | ಆಮಂತ್ರಣ ಪತ್ರಿಕೆ ಬಿಡುಗಡೆ |
November 29, 2023
1:45 PM
by: ದ ರೂರಲ್ ಮಿರರ್.ಕಾಂ
ಇಂದು ಹಿಂದುಗಳ ಧಾರ್ಮಿಕ ಮಹತ್ವ ಹೊಂದಿರುವ ತುಳಸಿ ಹಬ್ಬ |
November 24, 2023
10:28 AM
by: The Rural Mirror ಸುದ್ದಿಜಾಲ
ಜೇಡ್ಲ ಗೋಶಾಲೆಯಲ್ಲಿ ಗೋಪೂಜೆ | ಹೈಡ್ರೋಪೋನಿಕ್ಸ್ ಘಟಕ ಉದ್ಘಾಟನೆ |
November 15, 2023
11:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror