ಶೃಂಗೇರಿ ಜಗದ್ಗುರುಗಳಿಗೆ ಗುರುವಂದನಾ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

May 7, 2019
12:30 PM

ಪುತ್ತೂರು: ಬಪ್ಪಳಿಗೆ ಅಂಬಿಕಾ ವಿದ್ಯಾ ಸಮೂಹ ಸಂಸ್ಥೆಗಳ ವತಿಯಿಂದ ನೂತನವಾಗಿ ನಿರ್ಮಿಸಲ್ಪಟ್ಟ ಅಂಬಿಕಾ ಮಹಾವಿದ್ಯಾಲಯದ ಉದ್ಘಾಟನಾ ಸಮಾರಂಭವು ಶೃಂಗೇರಿಯ ಜಗದ್ಗುರು ಶ್ರೀ ವಿಧುಶೇಖರ ಭಾರತಿ ಸನ್ನಿಧಾನಂಗಳವರಿಂದ ಮೇ.31 ರಂದು ಉದ್ಘಾಟನೆಗೊಳ್ಳಲಿದೆ.

Advertisement
Advertisement
Advertisement

ಅದೇ ಕಾರ್ಯಕ್ರಮದಲ್ಲಿ ಶ್ರೀಗಳಿಗೆ ನಡೆಯಲಿರುವ ಗುರುವಂದನಾ ಕಾರ್ಯಕ್ರಮದ ಆಮಂತ್ರಣ ಪತ್ರವನ್ನು  ಶ್ರೀ ಮಹಾಲಿಂಗೇಶ್ವರ ದೇವಳದ ನಟರಾಜ ವೇದಿಕೆಯ ವಠಾರದಲ್ಲಿ ಬಿಡುಗಡೆ ಮಾಡಲಾಯಿತು.

Advertisement

ಗುರುವಂದನಾ ಕಾರ್ಯಕ್ರಮ ಸಮಿತಿ ಅಧ್ಯಕ್ಷ ಶಾಸಕ ಸಂಜೀವ ಮಠಂದೂರು ಅವರು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು.  ಗುರುವಂದನಾ ಕಾರ್ಯಕ್ರಮದ ಕಾರ್ಯಾಧ್ಯಕ್ಷ ಎನ್.ಕೆ.ಜಗನ್ನಿವಾಸ ರಾವ್  ಮಾತನಾಡಿದರು.

ಗುರುವಂದನಾ ಕಾರ್ಯಕ್ರಮ ಸಮಿತಿ ಕಾರ್ಯವಾಹಕರಾಗಿರುವ ಅಂಬಿಕಾ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷ ಎನ್.ಸುಬ್ರಹ್ಮಣ್ಯ ನಟ್ಟೋಜ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

Advertisement

ಕಾರ್ಯಕ್ರಮದ ಕಾರ್ಯವಾಹಕ ಕೆ ಸುರೇಶ್ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ವೇದಿಕೆಯಲ್ಲಿ ಕಾರ್ಯಕ್ರಮ ಸಮಿತಿ ಕೋಶಾಧಿಕಾರಿ ಪಿ.ಸತೀಶ್ ರಾವ್ ಉಪಸ್ಥಿತರಿದ್ದರು. ಸಭೆಯಲ್ಲಿ ವಿವಿಧ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸ್ನೇಹದಲ್ಲಿ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ | ಪಕ್ಷಿಗಳ ಸ್ವರ ಸಾಮ್ರಾಜ್ಯಕ್ಕೆ ಸಸ್ಯರಾಶಿ ಅವಶ್ಯ
September 24, 2023
7:40 PM
by: ದ ರೂರಲ್ ಮಿರರ್.ಕಾಂ
ಪೆರಾಜೆ ಕಲ್ಲಿನ ಗಣಿಗಾರಿಕೆ | ಸ್ಪೋಟಕ ಬಳಸದೇ ಗಣಿಗಾರಿಕೆಗೆ ಸೂಚನೆ | ಪೆರಾಜೆ ಶಾಸ್ತಾವು ದೇವಳದಲ್ಲಿ ಸಾರ್ವಜನಿಕರಿಂದ ಪೂಜೆ |
September 24, 2023
7:33 PM
by: ದ ರೂರಲ್ ಮಿರರ್.ಕಾಂ
ಅಮೇರಿಕಾ ಪ್ರವಾಸದಲ್ಲಿರುವ ಚಿತ್ರನಟ ರವಿಚಂದ್ರನ್‌ ಅವರಿಗೆ ಹಲ್ಲುನೋವು…! | ಭಾರತೀಯ ದಂತ ವೈದ್ಯೆಯಿಂದ ಚಿಕಿತ್ಸೆ ಪಡೆದ ಚಿತ್ರನಟ |
September 22, 2023
2:28 PM
by: ದ ರೂರಲ್ ಮಿರರ್.ಕಾಂ
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಗಣೇಶ ಚೌತಿ ಆಚರಣೆ | ಮುಂದಿನ ಎಲ್ಲಾ ಶತಮಾನಗಳೂ ಭಾರತದ್ದಾಗಿರಬೇಕು : ಸುಬ್ರಹ್ಮಣ್ಯ ನಟ್ಟೋಜ
September 21, 2023
9:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror