ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು – ಹಿಂದೂ ಜನಜಾಗೃತಿ ಸಮಿತಿ

August 2, 2020
5:02 PM

ಮುಂಬೈ : ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು. ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ ಮೊಹಮ್ಮದ್ ಫೈಜ್ ಖಾನ್ ನೋಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ  ರಮೇಶ ಶಿಂದೆ ಒತ್ತಾಯಿಸಿದ್ದಾರೆ.

ಅನೇಕ ಹಿಂದೂಗಳ ಪ್ರಾಣಾಹುತಿ, ನೂರಾರು ವರ್ಷಗಳ ಹೋರಾಟ ಮತ್ತು500 ವರ್ಷಗಳ ದೀರ್ಘ ಪ್ರತೀಕ್ಷೆಯ ಫಲವಾಗಿ ಆಗಸ್ಟ್ 5 ರಂದು ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯ ದೇವಾಲಯದ ನಿರ್ಮಾಣ ಕಾರ್ಯದ ಶುಭಾರಂಭವಾಗುತ್ತಿದೆ. ಈ ಕ್ಷಣ ಸಂಪೂರ್ಣ ಹಿಂದೂ ಸಮಾಜಕ್ಕ್ಕೆ ತುಂಬಾ ಆನಂದೋತ್ಸವವಾಗಿದೆ.  ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ ಪ್ರಜಾಸತ್ತಾತ್ಮಕವಾದ ಪ್ರಕ್ರಿಯೆಯ ಮೂಲಕ ದೇವಾಲಯವನ್ನು ನಿರ್ಮಿಸಲಾಗುತ್ತಿದೆ. ಈಗ ಪುನಃ ಶ್ರೀರಾಮ ದೇವಾಲಯದ ಅಡಿಪಾಯಕ್ಕೆ ಮಣ್ಣು ತರಲು  ವ್ಯಕ್ತಿಯೊಬ್ಬರ ಒತ್ತಾಯದಿಂದಾಗಿ ವಿವಾದ ಉದ್ಭವಿಸಿದೆ.  ಈ ಸಂದರ್ಭದಲ್ಲಿ, ಶ್ರೀರಾಮ ಜನ್ಮಭೂಮಿಯಲ್ಲಿ ಭೂಮಿಪೂಜೆಯ ಮಹತ್ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸಬಾರದು, ಈ ಸ್ಥಳದಲ್ಲಿ ಯಾವುದೇ ವಿವಾದಗಳು ಸೃಷ್ಟಿಯಾಗಾದಂತೆ  ನೋಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ  ರಮೇಶ ಶಿಂದೆ ಹೇಳಿದ್ದಾರೆ.

ಪ್ರ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror