ಶ್ರೀಲಂಕಾ ತಲಪಿತು ನೈರುತ್ಯ ಮುಂಗಾರು ಮಾರುತ

June 3, 2019
11:26 PM

ಸುಳ್ಯ: ಮಳೆಗಾಲದ ಮುನ್ಸೂಚನೆ ದೊರೆತಿದೆ. ತೀರಾ ತಡವಾಗಿ ಈ ಬಾರಿ ಮುಂಗಾರು ಪ್ರವೇಶ ಮಾಡುತ್ತಿದೆ. ಇದೀಗ ಶ್ರೀಲಂಕಾಕ್ಕೆ ನೈರುತ್ಯ ಮುಂಗಾರು ಮಾರುತ ಪ್ರವೇಶ ಮಾಡಿದೆ ಎಂದು ಹವಾಮಾನ ವರದಿ ತಿಳಿಸಿದೆ.

Advertisement
Advertisement
Advertisement

ಸಾಮಾನ್ಯವಾಗಿ ಮೇ 25 ರ ಸುಮಾರಿಗೆ ಮಧ್ಯ ಶ್ರೀಲಂಕಾವರೆಗೂ ತಲುಪಬೇಕಾದ ನೈರುತ್ಯ ಮುಂಗಾರು ಮಾರುತ ಈ ಬಾರಿ 8 – 10 ದಿನ ತಡವಾಗಿ  ತಲುಪಿದೆ. ಸ್ಕೈಮೆಟ್ ಮುನ್ಸೂಚನೆಯ ಪ್ರಕಾರ ಜೂನ್ 7 ರ ಸುಮಾರಿಗೆ ದಕ್ಷಿಣ ಕೇರಳ ಪ್ರವೇಶಿಸಬಹುದು.

Advertisement

( ಮಾಹಿತಿ – ಪಿ ಜಿ ಎಸ್ ಎನ್ ಪ್ರಸಾದ್ / ಸಾಯಿಶೇಖರ್ ಕರಿಕಳ )

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇಘಾಲಯದಲ್ಲಿ ಚುನಾವಣೆಗೆ ಅಡಿಕೆ ಇಶ್ಯೂ | ಅಕ್ರಮ ಅಡಿಕೆ ಸಾಗಾಟದ ಮೌನದ ಬಗ್ಗೆ ಪ್ರಶ್ನಿಸಿದ ಅಡಿಕೆ ಬೆಳೆಗಾರರು |
April 18, 2024
10:45 AM
by: ದ ರೂರಲ್ ಮಿರರ್.ಕಾಂ
ತಾಪಮಾನ ಏರಿಕೆಯ ಪರಿಣಾಮ ಏನು ? | ಈ ಬಾರಿಯ ತಾಪಮಾನಕ್ಕೆ ಕೃಷಿಗೆ ಹಾನಿ ಏನು ? | ಕೃಷಿಗೆ ವಿಮೆ ಪರಿಣಾಮವಾದೀತೇ…?
April 16, 2024
10:18 PM
by: ಸಮರ್ಥ ಸಮನ್ಯು
ಬೆಳಿಗ್ಗೆ ಎದ್ದ ತಕ್ಷಣ ಚಹ ಅಥವಾ ಕಾಫಿ ಕುಡಿಯುವ ಅಭ್ಯಾಸ ನಿಮಗಿದೆಯೇ? | ಈ ಅಭ್ಯಾಸವನ್ನು ಬದಲಿಸಿ!.
April 16, 2024
2:35 PM
by: The Rural Mirror ಸುದ್ದಿಜಾಲ
ಇನ್ನು ದೇಶದಲ್ಲಿ ಈರುಳ್ಳಿ ಕೊರತೆ ಇರಲ್ಲ| ಎರಡೂ ಹಂಗಾಮಿನಲ್ಲಿ ಬೆಳೆಯ 93 ಹೊಸ ತಳಿಯ ಬೀಜ ಅಭಿವೃದ್ಧಿಪಡಿಸಿದ ವಿಜ್ಞಾನಿಗಳು |
April 16, 2024
1:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror