ಶ್ರೀಲಂಕಾ ತಲಪಿತು ನೈರುತ್ಯ ಮುಂಗಾರು ಮಾರುತ

June 3, 2019
11:26 PM

ಸುಳ್ಯ: ಮಳೆಗಾಲದ ಮುನ್ಸೂಚನೆ ದೊರೆತಿದೆ. ತೀರಾ ತಡವಾಗಿ ಈ ಬಾರಿ ಮುಂಗಾರು ಪ್ರವೇಶ ಮಾಡುತ್ತಿದೆ. ಇದೀಗ ಶ್ರೀಲಂಕಾಕ್ಕೆ ನೈರುತ್ಯ ಮುಂಗಾರು ಮಾರುತ ಪ್ರವೇಶ ಮಾಡಿದೆ ಎಂದು ಹವಾಮಾನ ವರದಿ ತಿಳಿಸಿದೆ.

Advertisement
Advertisement
Advertisement

ಸಾಮಾನ್ಯವಾಗಿ ಮೇ 25 ರ ಸುಮಾರಿಗೆ ಮಧ್ಯ ಶ್ರೀಲಂಕಾವರೆಗೂ ತಲುಪಬೇಕಾದ ನೈರುತ್ಯ ಮುಂಗಾರು ಮಾರುತ ಈ ಬಾರಿ 8 – 10 ದಿನ ತಡವಾಗಿ  ತಲುಪಿದೆ. ಸ್ಕೈಮೆಟ್ ಮುನ್ಸೂಚನೆಯ ಪ್ರಕಾರ ಜೂನ್ 7 ರ ಸುಮಾರಿಗೆ ದಕ್ಷಿಣ ಕೇರಳ ಪ್ರವೇಶಿಸಬಹುದು.

Advertisement

( ಮಾಹಿತಿ – ಪಿ ಜಿ ಎಸ್ ಎನ್ ಪ್ರಸಾದ್ / ಸಾಯಿಶೇಖರ್ ಕರಿಕಳ )

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

 ದಕ್ಷಿಣ ವಲಯ ಡೈರಿ ಶೃಂಗಸಭೆ | ವಾರ್ಷಿಕ ಹಾಲಿನ ಉತ್ಪನ್ನಗಳ ಮೇಲಿನ ಹಣದುಬ್ಬರ ಕೇವಲ 2.4ರಷ್ಟಿದೆ |
January 11, 2025
7:31 AM
by: The Rural Mirror ಸುದ್ದಿಜಾಲ
 ಹನ್ನೊಂದು ಜಿಲ್ಲೆಗಳಲ್ಲಿ ಬೆಂಬಲಬೆಲೆ ಶೇಂಗಾ ಖರೀದಿ ಅವಧಿ ವಿಸ್ತರಣೆ
January 11, 2025
7:08 AM
by: The Rural Mirror ಸುದ್ದಿಜಾಲ
ಜ.10 ರಿಂದ ಜಾನುವಾರುಗಳಿಗೆ ಉಚಿತ ಕಂದು ರೋಗ ಲಸಿಕೆ
January 10, 2025
7:03 PM
by: The Rural Mirror ಸುದ್ದಿಜಾಲ
ರಾಸಾಯನಿಕ ಕೃಷಿಯಿಂದಾಗುವ ಪರಿಣಾಮಗಳ ಬಗ್ಗೆ ಭಾರತದ ರೈತರಲ್ಲೂ ಅರಿವು | ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ಕಾರ್ಯಕ್ರಮದಲ್ಲಿ ವಾಣಿಜ್ಯ ಸಚಿವ ಪಿಯೂಷ್ ಗೋಯೆಲ್
January 10, 2025
6:56 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror