ಶ್ರೀ ಕೇಶವ ಕೃಪಾದಲ್ಲಿ ಅಗ್ನಿಶಾಮಕ ಪ್ರಾತ್ಯಕ್ಷಿಕಾ ಕಾರ್ಯಾಗಾರ

May 13, 2019
9:30 PM

ಸುಳ್ಯ: ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುತ್ತಿರುವ ವೇದ ಶಿಬಿರದಲ್ಲಿ ವೇದಾಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಅಗ್ನಿಶಾಮಕ ಪ್ರಾತ್ಯಕ್ಷಿಕಾ ಕಾರ್ಯಾಗಾರ ನಡೆಯಿತು.

ಸುಳ್ಯದ ಅಗ್ನಿಶಾಮಕ ದಳದ ಸಬ್ ಇನ್ಸ್‍ಪೆಕ್ಟರ್ ಲೋಕೇಶ್ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳು ಪ್ರಾತ್ಯಕ್ಷಿಕಾ ಕಾರ್ಯಾಗಾರವನ್ನು ನಡೆಸಿಕೊಟ್ಟರು. ನೀರು, ಬೆಂಕಿ, ವಿದ್ಯುತ್ ಮತ್ತು ಗ್ಯಾಸ್‍ನಿಂದ ಸಂಭವಿಸಬಹುದಾದ ಆಕಸ್ಮಿಕ ಅವಘಡಗಳ ಕುರಿತಾಗಿ ಜಾಗೃತಿ, ಅವಘಡಗಳಿಂದ ಪಾರಾಗುವ ಉಪಾಯಗಳು ಮತ್ತು ಬೆಂಕಿ ನಂದಿಸುವ ವಿಧಾನವನ್ನು ಮಾಡಿ ತೋರಿಸುವುದರ ಜೊತೆಗೆ ಪ್ರಶ್ನೋತ್ತರ ರೂಪದಲ್ಲಿ ವಿದ್ಯಾರ್ಥಿಗಳ ಸಂದೇಹವನ್ನು ಬಗೆಹರಿಸಲು ಅವಕಾಶ ಕಲ್ಪಿಸಿಕೊಡಲಾಯಿತು. ವೇದಿಕೆಯಲ್ಲಿ ಆರ್. ವಿ. ಭಂಡಾರಿ ಉಪಸ್ಥಿತರಿದ್ದರು.

ಪ್ರತಿಷ್ಠಾನದ ವೇದ ಶಿಕ್ಷಕ ಅಭಿರಾಮ ಭಟ್ ಸರಳಿಕುಂಜ ಸ್ವಾಗತಿಸಿ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ
February 24, 2026
6:51 AM
by: ಮಿರರ್‌ ಡೆಸ್ಕ್
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror