ಶ್ರೀ ಶಾರದಾಂಬಾ ಕಲಾ ವೇದಿಕೆಯಲ್ಲಿ ಜಾನಪದ ಸಾಂಸ್ಕೃತಿಕ ವೈಭವ

October 11, 2019
8:22 AM

ಸುಳ್ಯ: ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ನಡೆಯುತ್ತಿರುವ ೪೮ ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ -ಸುಳ್ಯ ದಸರಾದ ಅಂಗವಾಗಿ ಜಾನಪದ ಸಾಂಸ್ಕೃತಿಕ ವೈಭವ ನಡೆಯಿತು. ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶಾರದಾಂಬಾ ವೇದಿಕೆಯಲ್ಲಿ ಮಂಜು ಸುಳ್ಯ ನೇತೃತ್ವದ ಸುಗಿಪು ಜನಪದ ಕಲಾ ತಂಡದ ಜನಪದ ನೃತ್ಯ ರೂಪಕ ಮತ್ತು ನೃತ್ಯ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಾರ್ವಜನಿಕ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಚಾಲನೆ ನೀಡಿದರು.ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್ ಅಧ್ಯಕ್ಷತೆ ವಹಿಸಿದ್ದರು .

 

ಅತಿಥಿಗಳಾಗಿ ಸ್ಥಬ್ಧ ಚಿತ್ರಗಳ ರೂವಾರಿ ಕೇಶವ ಸುವರ್ಣ, ಎಸ್. ಸಿಕ್ಸ್ ನ ಉಪಾಧ್ಯಕ್ಷ ಚಿದಾನಂದ ವಿದ್ಯಾನಗರ, ವಕೀಲ ದಿನೇಶ್ ಅಂಬೆಕಲ್ಲು, ಸುಗಿಪು ಕಲಾ ತಂಡದ ನಿರ್ದೇಶಕ ಮಂಜು ಸುಳ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚಿದಾನಂದ ವಿದ್ಯಾನಗರ ಸ್ವಾಗತಿಸಿದರು. ನಾರಾಯಣ ಕೇಕಡ್ಕ ವಂದಿಸಿದರು. ದಸರಾ ಸೇವಾ ಟ್ರಸ್ಟ್ ನ ಉಪಾಧ್ಯಕ್ಷ ಬೂಡು ರಾಧಾಕೃಷ್ಣ ರೈ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ
August 2, 2026
6:58 AM
by: ದ ರೂರಲ್ ಮಿರರ್.ಕಾಂ
ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ
August 2, 2026
6:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror