ಶ್ರೀ ಶಾರದಾಂಬಾ ಕಲಾ ವೇದಿಕೆಯಲ್ಲಿ ಜಾನಪದ ಸಾಂಸ್ಕೃತಿಕ ವೈಭವ

October 11, 2019
8:22 AM

ಸುಳ್ಯ: ಶ್ರೀ ಶಾರದಾಂಬಾ ದಸರಾ ಸೇವಾ ಟ್ರಸ್ಟ್ ಸುಳ್ಯ, ಸಾರ್ವಜನಿಕ ಶ್ರೀ ಶಾರದಾಂಬಾ ಸೇವಾ ಸಮಿತಿ ಸುಳ್ಯ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ನಡೆಯುತ್ತಿರುವ ೪೮ ನೇ ವರ್ಷದ ಶ್ರೀ ಶಾರದಾಂಬಾ ಉತ್ಸವ -ಸುಳ್ಯ ದಸರಾದ ಅಂಗವಾಗಿ ಜಾನಪದ ಸಾಂಸ್ಕೃತಿಕ ವೈಭವ ನಡೆಯಿತು. ಚೆನ್ನಕೇಶವ ದೇವಸ್ಥಾನದ ಮುಂಭಾಗದ ಶಾರದಾಂಬಾ ವೇದಿಕೆಯಲ್ಲಿ ಮಂಜು ಸುಳ್ಯ ನೇತೃತ್ವದ ಸುಗಿಪು ಜನಪದ ಕಲಾ ತಂಡದ ಜನಪದ ನೃತ್ಯ ರೂಪಕ ಮತ್ತು ನೃತ್ಯ ವೈಭವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಾರ್ವಜನಿಕ ಶಾರದಾಂಬಾ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ ಚಾಲನೆ ನೀಡಿದರು.ದಸರಾ ಸೇವಾ ಟ್ರಸ್ಟ್ ಅಧ್ಯಕ್ಷ ನವೀನ್ ಚಂದ್ರ ಕೆ.ಎಸ್ ಅಧ್ಯಕ್ಷತೆ ವಹಿಸಿದ್ದರು .

 

ಅತಿಥಿಗಳಾಗಿ ಸ್ಥಬ್ಧ ಚಿತ್ರಗಳ ರೂವಾರಿ ಕೇಶವ ಸುವರ್ಣ, ಎಸ್. ಸಿಕ್ಸ್ ನ ಉಪಾಧ್ಯಕ್ಷ ಚಿದಾನಂದ ವಿದ್ಯಾನಗರ, ವಕೀಲ ದಿನೇಶ್ ಅಂಬೆಕಲ್ಲು, ಸುಗಿಪು ಕಲಾ ತಂಡದ ನಿರ್ದೇಶಕ ಮಂಜು ಸುಳ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚಿದಾನಂದ ವಿದ್ಯಾನಗರ ಸ್ವಾಗತಿಸಿದರು. ನಾರಾಯಣ ಕೇಕಡ್ಕ ವಂದಿಸಿದರು. ದಸರಾ ಸೇವಾ ಟ್ರಸ್ಟ್ ನ ಉಪಾಧ್ಯಕ್ಷ ಬೂಡು ರಾಧಾಕೃಷ್ಣ ರೈ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?
May 18, 2026
9:44 AM
by: ಮಹೇಶ್ ಪುಚ್ಚಪ್ಪಾಡಿ
ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌
May 18, 2026
9:36 AM
by: ದ ರೂರಲ್ ಮಿರರ್.ಕಾಂ
ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?
May 17, 2026
9:00 PM
by: ಅರುಣ್‌ ಕುಮಾರ್ ಕಾಂಚೋಡು
ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror