ಶ್ರೀ ಸದಾಶಿವ ಶಿಶುಮಂದಿರದಲ್ಲಿ ಕೀಬೋರ್ಡ್ ತರಬೇತಿ

July 20, 2019
12:00 PM

ಬೆಳ್ಳಾರೆ: ಇಲ್ಲಿನ ಶ್ರೀ ಸದಾಶಿವ ಶಿಶುಮಂದಿರದ ಪ್ರಾಯೋಜಕತ್ವದಲ್ಲಿ ಕೀ ಬೋರ್ಡ್ ತರಗತಿ ಪ್ರಾರಂಭವಾಯಿತು. ಶಿಶುಮಂದಿರ ಸಂಚಾಲಕ ಪಿ. ಮಹಾಲಿಂಗ ಭಟ್ ಕುರುಂಬುಡೇಲು ದೀಪ ಬೆಳಗಿ ಶುಭಹಾರೈಸಿದರು.

ಸಭಾಧ್ಯಕ್ಷತೆಯೊಂದಿಗೆ ಸ್ವಾಗತಿಸಿ ಮಾತನಾಡಿದ ಶಿಶುಮಂದಿರದ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ಕೀ ಬೋರ್ಡ್ ನುಡಿಸುವುದರಿಂದ ವಿದ್ಯಾರ್ಥಿಗಳ ಸುಪ್ತ ಪ್ರತಿಭೆಗಳು ಬೆಳಗಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ. ಪ್ರಸ್ತುತ ಕೀ ಬೋರ್ಡ್ ತರಬೇತಿಗೆ ಉತ್ತಮ ಬೇಡಿಕೆ ಇದ್ದು ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಕೀ ಬೋಡ್ ತರಬೇತಿಯ ಗುರು ಪುತ್ತೂರಿನ ಬಾಬು ಅವರು ಈ ಕಲೆಯ ಗಾಯನ, ಸಂಗೀತದ ಮಟ್ಟವನ್ನು ಹೆಚ್ಚಿಸುತ್ತದೆ ಎಂದರು. ಅದರೊಂದಿಗೆ ಶಿಶುಮಂದಿರದಲ್ಲಿ ವಾರದ ಪ್ರತಿ ಬುಧವಾರ ಸಂಜೆ 5ರಿಂದ 7ರ ತನಕ ತರಬೇತಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಸ್ವಾತಿ ಆರ್. ಭಟ್ ಕುರುಂಬಡೇಲು ವಂದಿಸಿದರು. ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ
July 10, 2026
12:16 PM
by: ದ ರೂರಲ್ ಮಿರರ್.ಕಾಂ
ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ
July 10, 2026
7:44 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror