Advertisement
ಸುಬ್ರಹ್ಮಣ್ಯ: ಕಳೆದ 3 ದಿನಗಳಿಂದ ಕುಕ್ಕೆ ಸುಬ್ರಹ್ಮಣ್ಯದ ಆದಿಸುಬ್ರಹ್ಮಣ್ಯದಲ್ಲಿ ಶ್ರೀ ಸರಸ್ವತಿ ಸಂಗೀತ ಶಾಲೆ ವತಿಯಿಂದ ನಡೆಯುತ್ತಿದ್ದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಾಗಾರ ಭಾನುವಾರ ಸಮಾರೋಪಗೊಂಡಿತು.
ಬಳಿಕ ವಿದ್ವಾನ್ ಹರಿಹರನ್ ಹಾಗೂ ವಿದ್ವಾನ್ ಅಶೋಕ್ ಅವರಿಂದ ದ್ವಂದ್ವ ಗಾಯನ ನಡೆಯಿತು.
Advertisement
Advertisement
ಇದು ನಮ್ಮ YouTube ಚಾನೆಲ್ -
ಇಷ್ಟವಾದರೆ Subscribe ಮಾಡಿ
Advertisement

ರೂರಲ್ ಮಿರರ್ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್ ಮಾಧ್ಯಮ ಇದಾಗಿದೆ. ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು “ದಿ ರೂರಲ್ ಮಿರರ್.ಕಾಂ” ನಲ್ಲಿ ನೀವು ಓದಬಹುದು.
ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.
Be the first to comment on "ಸಂಗೀತ ಕಾರ್ಯಾಗಾರ ಸಮಾರೋಪ"