ಸಂಪಾಜೆ: ಕನ್ನಡ ರಾಜ್ಯೋತ್ಸವ

November 1, 2019
10:22 PM

ಸುಳ್ಯ: ಕೊಡಗು ಸಂಪಾಜೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶ್ರೀಧರ್ ಪಡ್ಪು ಅಧ್ಯಕ್ಷತೆ ವಹಿಸಿದ್ದರು.

ಕಸಾಪ ಸಂಪಾಜೆ ಘಟಕ ಅಧ್ಯಕ್ಷ ಅನಂತ ಊರುಬೈಲು, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್, ಸದಸ್ಯೆ ರಮಾದೇವಿ ಬಾಲಚಂದ್ರ ಕಳಗಿ, ಸಾಹಿತಿ ಲೈನ್ಕಜೆ ರಾಮಚಂದ್ರ ಭಟ್, ಶಾಲಾ ಮುಖ್ಯ ಶಿಕ್ಷಕಿ ಸಾವಿತ್ರಿ, ಕಸಾಪ ಕಾರ್ಯದರ್ಶಿ ಬಿ.ಜೆ ಯಶೋಧರ, ಶಾಲಾ ಅಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಹೊನ್ನಪ್ಪ ಕಾಸ್ಪಾಡಿ, ಕಸಾಪ ಪದಾಧಿಕಾರಿಗಳಾದ ರವಿರಾಜ್ ಹೊಸೂರು, ಅಮೃತರಾಜ್ ಕುಯಿಂತೋಡು, ಶಭರೀಶ್ ಕುದ್ಕುಳಿ, ಶಾಲಾ ವಿದ್ಯಾರ್ಥಿಗಳು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರುಗಳು, ಶಾಲಾ ವಿದ್ಯಾರ್ಥಿಗಳ ಪೋಷಕರು, ಶಾಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಕನ್ನಡದ ರಾಜ್ಯೋತ್ಸವದ ಮಹತ್ವದ ಬಗ್ಗೆ ಕಿರುಭಾಷಣ ಮತ್ತು ಕನ್ನಡ ಗೀತೆಗಳ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಿದರು. ಲೈನ್ಕಜೆ ರಾಮಚಂದ್ರ ಭಟ್ ಶಾಲಾ ಮಕ್ಕಳಿಗೆ ಕನ್ನಡ ಭಾಷಾ ಮಹತ್ವವನ್ನು ತಿಳಿಸಿ ಕನ್ನಡ ಸಾಹಿತ್ಯದ ಪುಸ್ತಕವನ್ನು ನೀಡಿದರು. ಶಿಕ್ಷಕ ಚೇತನ್ ಸ್ವಾಗತಿಸಿ, ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಳುಮೆಣಸು ಬೆಳೆಗಾರರಿಗೆ ಸಿಹಿ ಸುದ್ದಿ – ಜೂನ್ ಅಂತ್ಯದೊಳಗೆ ಪೆಪ್ಪರ್ ಫ್ಯೂಚರ್ಸ್ ಮರುಪ್ರಾರಂಭಕ್ಕೆ NCDEX ಸಜ್ಜು
June 12, 2026
7:09 AM
by: ದ ರೂರಲ್ ಮಿರರ್.ಕಾಂ
ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!
June 12, 2026
6:58 AM
by: ದ ರೂರಲ್ ಮಿರರ್.ಕಾಂ
ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ
June 11, 2026
7:43 PM
by: ದ ರೂರಲ್ ಮಿರರ್.ಕಾಂ
ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ
June 11, 2026
7:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror