ಸಂಪಾಜೆ ವಲಯ ಮಟ್ಟದ ದೈವಾರಾಧಕರ ಸಭೆ

July 28, 2019
3:00 PM

ಸಂಪಾಜೆ: ಸಂಪಾಜೆ ವಲಯ ಮಟ್ಟದ ದೈವಾರಾಧಕರ ಹಾಗೂ ಪರಿಚಾರಕ ವರ್ಗದ ಸಭೆಯು ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಅಕ್ಷಯ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿತು.

Advertisement
Advertisement

ಸಭೆಯಲ್ಲಿ ಸಂಪಾಜೆ, ಅರಂತೋಡು ಹಾಗೂ ತೊಡಿಕಾನ ಗ್ರಾಮಗಳ ಸುಮಾರು 50ಕ್ಕೂ ಮಿಕ್ಕಿ ದೈವಾರಾಧಕ ಸಮಿತಿಯ ಸದಸ್ಯರು, ಮತ್ತು ಸಂಪಾಜೆ ವಲಯ ಮಟ್ಟದ ವ್ಯಾಪ್ತಿಯ ಪರಿಚಾರಕ ವರ್ಗದವರು ಹಾಜರಿದ್ದರು. ಸಭೆಯಲ್ಲಿ ಪ್ರಮುಖವಾಗಿ ಭೂತಾರಾಧನೆ, ಕೋಲದ ಸಮಯದಲ್ಲಿ ಹಾಗೂ ಇತರ ಶುಭ ಸಮಾರಂಭಗಳಲ್ಲಿ ಪರಿಚಾರಕ ವರ್ಗದವರ ಸಂಭಾವನೆ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು.

ವೇದಿಕೆಯಲ್ಲಿ ದೈವಾರಾಧಕರ ಸಮಿತಿ ಗೌರವಾಧ್ಯಕ್ಷರಾದ ಪಿ.ಬಿ.ದಿವಾಕರ ರೈ, ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ, ಕಾರ್ಯದರ್ಶಿಗಳಾದ ಕಿಶೋರ್ ಕುಮಾರ್ ಉಳುವಾರು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ ಹಾಗೂ ವ್ಯವಸ್ಥಾಪಕರಾದ ಆನಂದ ಕಲ್ಲಗದ್ದೆ ಉಪಸ್ಥಿತರಿದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ
ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ
February 15, 2026
5:50 AM
by: ಮಿರರ್‌ ಡೆಸ್ಕ್
ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO
February 15, 2026
5:43 AM
by: ಮಿರರ್‌ ಡೆಸ್ಕ್
ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror