ಸಂಶೋಧನಾಧಾರಿತ ಅಧ್ಯಯನ ಸರ್ವಶ್ರೇಷ್ಠ -ಡಾ.ಪ್ರಭಾಕರ ಶಿಶಿಲ

October 10, 2019
9:13 PM

ಸುಳ್ಯ: ವಿದ್ಯಾರ್ಥಿಗಳು ಬರಿಯ ಪುಸ್ತಕಗಳಿಗೆ ಮಾತ್ರ ಅಂಟಿಕೊಳ್ಳದೆ ಸಂಶೋಧನಾ ಆಧಾರಿತ ಅಧ್ಯಯನ ನಡೆಸಬೇಕು. ಅದು ಸಿದ್ಧಾಂತದ ಪ್ರಾಯೋಗಿಕ ಅಳವಡಿಕೆ. ಅಂತಹ ಅಧ್ಯಯನದಿಂದ ದೊರೆಯುವ ಜ್ಞಾನ ಸರ್ವಶ್ರೇಷ್ಠವಾದುದು. ಪಾಶ್ಚಾತ್ಯ ದೇಶಗಳು ವೈಜ್ಞಾನಿಕವಾಗಿ ಮುಂದುವರಿಯಲು ಸಂಶೋಧನಾಧರಿತ ಅಧ್ಯಯನವೇ ಕಾರಣ ಎಂದು ನಿವೃತ್ತ ಪ್ರಾಂಶುಪಾಲ ಸಾಹಿತಿ ಡಾ.ಬಿ.ಪ್ರಭಾಕರ ಶಿಶಿಲ ಅಭಿಪ್ರಾಯಪಟ್ಟರು.

ಅವರು ನೆಹರೂ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಸಂಘ ಆಯೋಜಿಸಿದ್ದ ಕಿರು ಸಂಶೋಧನೆ ನಡೆಸುವ ಬಗ್ಗೆ ಎಂಬ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ವಿಚಾರ ಮಂಡಿಸುತ್ತಿದ್ದರು. ಪ್ರೊ. ರತ್ನಾವತಿ ಕೇರ್ಪಳ ಸಭಾಧ್ಯಕ್ಷತೆ ವಹಿಸಿದ್ದರು.

ಪ್ರಾಧ್ಯಾಪಕ ಪ್ರೊ. ಶ್ರೀಧರ್ ಸ್ವಾಗತಿಸಿ, ಪ್ರೊ. ಗೀತಾ ಪ್ರಭು ವಂದನಾರ್ಪಣೆಗೈದರು. ಪ್ರಾಧ್ಯಾಪಕರುಗಳಾದ ರುದ್ರಕುಮಾರ್, ಯಶ್ವಿತಾ, ಮೀನಾಕ್ಷಿ, ಅಶ್ವಿನಿ, ದಿವ್ಯಾ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆಗಾಲದ ಎಚ್ಚರಿಕೆ: ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ
June 11, 2026
6:56 PM
by: ಮಿರರ್‌ ಡೆಸ್ಕ್
ಕೇರಳದಲ್ಲಿ ಜೂನ್ 12-13 ರಂದು ಭಾರೀ ಮಳೆ ಎಚ್ಚರಿಕೆ – ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆ ಸಾಧ್ಯತೆ
June 11, 2026
4:50 PM
by: ದ ರೂರಲ್ ಮಿರರ್.ಕಾಂ
ತೆಂಗು-ಕೊಬ್ಬರಿ ಮಾರುಕಟ್ಟೆಗೆ ಭಾರೀ ಹೊಡೆತ – ಬೆಲೆ ಕುಸಿತ ತಾತ್ಕಾಲಿಕವೇ ಅಥವಾ ದೀರ್ಘಾವಧಿ ಸಂಕಷ್ಟವೇ?
June 11, 2026
2:38 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ
June 11, 2026
10:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror