ಸಮಾಜದ ಆಧಾರಸ್ತಂಭಗಳ ತಯಾರಕ ಶಿಕ್ಷಕ

September 6, 2019
12:00 PM

ಬೆಳ್ಳಾರೆ: ಸಮಾಜದ ಆಧಾರಸ್ತಂಭಗಳ ತಯಾರಕ ಒಬ್ಬ ಶಿಕ್ಷಕ. ಅಂಧಕಾರವೆಂಬ ಅಜ್ಞಾನದೊಳಗಿನಿಂದ ಜ್ಞಾನವೆಂಬ ಬೆಳಕಿನೆಡೆಗೆ ತರಬಲ್ಲವನು ಗುರು ಮಾತ್ರ. ಅಡುಗೆಗೆ ಹೇಗೆ ಎಲ್ಲವೂ ಅಗತ್ಯವೋ ಅಂತೆಯೆ ವಿದ್ಯಾರ್ಥಿಯ ಪರಿಪಕ್ವತೆಗೆ ಎಲ್ಲವೂ ಅಗತ್ಯವಿದೆ ಎಂದು ಆಂಗ್ಲಭಾಷಾ ಉಪನ್ಯಾಸಕ ಎಂ.ಕೆ ರಾಮಚಂದ್ರ ಭಟ್ ಹೇಳಿದರು.

Advertisement

ಬೆಳ್ಳಾರೆಯ ಕರ್ನಾಟಕ ಪಬ್ಲಿಕ್ ಸ್ಕೂಲ್‍ನಲ್ಲಿ ನಡೆದ ಶಿಕ್ಷಕ ದಿನಾಚರಣೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡದರು. ಅರ್ಥಶಾಸ್ತ್ರ ಉಪನ್ಯಾಸಕ ವಿಶ್ವನಾಥ ಗೌಡ ಮಾತನಾಡಿ ಶಿಕ್ಷಕರಿಗೂ ಮನಸ್ಸಿದೆ ಎಂಬುದನ್ನು ವಿದ್ಯಾರ್ಥಿಗಳು ತೋರಿಸಿಕೊಡುತ್ತಿದ್ದಾರೆ. ಗುರುವಿನ ಆಶೀರ್ವಾದವಿದ್ದವು ಗೆಲುವಿನ ಸರಮಾಲೆಯನ್ನೆ ತೊಡುವನು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಸಿದ ಪ್ರಾಂಶುಪಾಲೆ ಹಸೀನಾ ಬಾನು, ರಸಾಯನ ಶಾಸ್ತ್ರ ಉಪನ್ಯಾಸಕಿ ಅನಿತಾ ಶುಭಹಾರೈಸಿದರು. ವೇದಿಕೆಯಲ್ಲಿ ಇತಿಹಾಸ ಉಪನ್ಯಾಸಕಿ ವೀಣಾ, ಕನ್ನಡ ಉಪನ್ಯಾಸಕಿ ರಮ್ಯ, ವಾಣಿಜ್ಯ ಭವಿತಾ, ವಿಜಯಲಕ್ಷ್ಮೀ ಉಪಸ್ಥಿತರಿದ್ದರು. ಚೈತನ್ಯ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror