ಸರಕಾರಕ್ಕೆ ಕೇರಳವೂ ವಾರಣಾಸಿಯೂ ಒಂದೇ : ಮೋದಿ

June 8, 2019
2:23 PM

ಗುರುವಾಯೂರು: ಕೇಂದ್ರ ಸರಕಾರಕ್ಕೆ ದೇಶದ ಎಲ್ಲಾ ರಾಜ್ಯಗಳು, ಎಲ್ಲಾ ನಾಗರಿಕರೂ ಸಮಾನರು. ಬಿಜೆಪಿ ಗೆದ್ದರೂ, ಸೋತರೂ ಎಲ್ಲರೂ ನಮಗೆ ಒಂದೇ. ಕೇರಳವನ್ನೂ ವಾರಣಾಸಿಯನ್ನೂ ಸಮಾನ ದೃಷ್ಟಿಯಿಂದ ಕಾಣುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Advertisement

ಎರಡನೇ ಬಾರಿ ಪ್ರಧಾನಿಯಾದ ಬಳಿಕ ತನ್ನ ಪ್ರಥಮ ಕೇರಳ ಭೇಟಿಯ ಸಂದರ್ಭದಲ್ಲಿ ಗುರುವಾಯೂರಿನಲ್ಲಿ ನಡೆದ ಬಿಜೆಪಿ ವತಿಯಿಂದ ನಡೆದ ಅಭಿನಂದನ್ ಸಮಾರಂಭದಲ್ಲಿ ಮಾತನಾಡಿದರು. ಭೂಮಿಯ ವೈಕುಂಠ ಅಥವಾ ಸ್ವರ್ಗದಂತಿರುವ ಗುರುವಾಯೂರಿಗೆ ಭೇಟಿ ನೀಡಲು ಸಾಧ್ಯವಾಗಿರುವುದು ಹೊಸ ಶಕ್ತಿ ಮತ್ತು ಚೈತನ್ಯ ಪಡೆಯಲು ಸಾಧ್ಯವಾಗಿದೆ. ಗುರುವಾಯೂರು, ಉಡುಪಿ, ದ್ವಾರಕ ಮೊದಲಾದ ಸ್ಥಳಗಳ ಭೇಟಿಯಿಂದ ಹೊಸ ಚೈತನ್ಯ ಲಭಿಸಿದಂತಾಗುತ್ತದೆ ಎಂದು ಅವರು ಬಣ್ಣಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ
April 22, 2025
9:35 PM
by: The Rural Mirror ಸುದ್ದಿಜಾಲ
ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ | ಆಲಿಕಲ್ಲು, ಗುಡುಗು ಸಹಿತ ಭಾರಿ ಮಳೆ
April 22, 2025
6:30 AM
by: The Rural Mirror ಸುದ್ದಿಜಾಲ
ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಬಯಲು | 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |
April 21, 2025
7:37 AM
by: The Rural Mirror ಸುದ್ದಿಜಾಲ
ಸದ್ಯ ಮುಂಗಾರು ಮಳೆ ಆಶಾವಾದ | ಮುಂದಿರುವ ಸವಾಲುಗಳಲ್ಲಿ ತಾಪಮಾನವೇ ಪ್ರಮುಖ |
April 18, 2025
6:57 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror