ಸರಕಾರಕ್ಕೆ ಕೇರಳವೂ ವಾರಣಾಸಿಯೂ ಒಂದೇ : ಮೋದಿ

June 8, 2019
2:23 PM

ಗುರುವಾಯೂರು: ಕೇಂದ್ರ ಸರಕಾರಕ್ಕೆ ದೇಶದ ಎಲ್ಲಾ ರಾಜ್ಯಗಳು, ಎಲ್ಲಾ ನಾಗರಿಕರೂ ಸಮಾನರು. ಬಿಜೆಪಿ ಗೆದ್ದರೂ, ಸೋತರೂ ಎಲ್ಲರೂ ನಮಗೆ ಒಂದೇ. ಕೇರಳವನ್ನೂ ವಾರಣಾಸಿಯನ್ನೂ ಸಮಾನ ದೃಷ್ಟಿಯಿಂದ ಕಾಣುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಎರಡನೇ ಬಾರಿ ಪ್ರಧಾನಿಯಾದ ಬಳಿಕ ತನ್ನ ಪ್ರಥಮ ಕೇರಳ ಭೇಟಿಯ ಸಂದರ್ಭದಲ್ಲಿ ಗುರುವಾಯೂರಿನಲ್ಲಿ ನಡೆದ ಬಿಜೆಪಿ ವತಿಯಿಂದ ನಡೆದ ಅಭಿನಂದನ್ ಸಮಾರಂಭದಲ್ಲಿ ಮಾತನಾಡಿದರು. ಭೂಮಿಯ ವೈಕುಂಠ ಅಥವಾ ಸ್ವರ್ಗದಂತಿರುವ ಗುರುವಾಯೂರಿಗೆ ಭೇಟಿ ನೀಡಲು ಸಾಧ್ಯವಾಗಿರುವುದು ಹೊಸ ಶಕ್ತಿ ಮತ್ತು ಚೈತನ್ಯ ಪಡೆಯಲು ಸಾಧ್ಯವಾಗಿದೆ. ಗುರುವಾಯೂರು, ಉಡುಪಿ, ದ್ವಾರಕ ಮೊದಲಾದ ಸ್ಥಳಗಳ ಭೇಟಿಯಿಂದ ಹೊಸ ಚೈತನ್ಯ ಲಭಿಸಿದಂತಾಗುತ್ತದೆ ಎಂದು ಅವರು ಬಣ್ಣಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ
August 11, 2026
10:31 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್
August 8, 2026
8:40 PM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ
August 8, 2026
7:54 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror