ಸರಕಾರಕ್ಕೆ ಕೇರಳವೂ ವಾರಣಾಸಿಯೂ ಒಂದೇ : ಮೋದಿ

June 8, 2019
2:23 PM

ಗುರುವಾಯೂರು: ಕೇಂದ್ರ ಸರಕಾರಕ್ಕೆ ದೇಶದ ಎಲ್ಲಾ ರಾಜ್ಯಗಳು, ಎಲ್ಲಾ ನಾಗರಿಕರೂ ಸಮಾನರು. ಬಿಜೆಪಿ ಗೆದ್ದರೂ, ಸೋತರೂ ಎಲ್ಲರೂ ನಮಗೆ ಒಂದೇ. ಕೇರಳವನ್ನೂ ವಾರಣಾಸಿಯನ್ನೂ ಸಮಾನ ದೃಷ್ಟಿಯಿಂದ ಕಾಣುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Advertisement
Advertisement
Advertisement

ಎರಡನೇ ಬಾರಿ ಪ್ರಧಾನಿಯಾದ ಬಳಿಕ ತನ್ನ ಪ್ರಥಮ ಕೇರಳ ಭೇಟಿಯ ಸಂದರ್ಭದಲ್ಲಿ ಗುರುವಾಯೂರಿನಲ್ಲಿ ನಡೆದ ಬಿಜೆಪಿ ವತಿಯಿಂದ ನಡೆದ ಅಭಿನಂದನ್ ಸಮಾರಂಭದಲ್ಲಿ ಮಾತನಾಡಿದರು. ಭೂಮಿಯ ವೈಕುಂಠ ಅಥವಾ ಸ್ವರ್ಗದಂತಿರುವ ಗುರುವಾಯೂರಿಗೆ ಭೇಟಿ ನೀಡಲು ಸಾಧ್ಯವಾಗಿರುವುದು ಹೊಸ ಶಕ್ತಿ ಮತ್ತು ಚೈತನ್ಯ ಪಡೆಯಲು ಸಾಧ್ಯವಾಗಿದೆ. ಗುರುವಾಯೂರು, ಉಡುಪಿ, ದ್ವಾರಕ ಮೊದಲಾದ ಸ್ಥಳಗಳ ಭೇಟಿಯಿಂದ ಹೊಸ ಚೈತನ್ಯ ಲಭಿಸಿದಂತಾಗುತ್ತದೆ ಎಂದು ಅವರು ಬಣ್ಣಿಸಿದರು.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಮೊದಲ ಹಾಗೂ ಗಟ್ಟಿ ಪಕ್ಷ ಕಾಂಗ್ರೆಸ್‌ ಈ ಬಾರಿ ಅತಿ ಕಡಿಮೆ ಸಂಖ್ಯೆಯ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿರುವುದೇಕೆ…?
April 18, 2024
2:25 PM
by: The Rural Mirror ಸುದ್ದಿಜಾಲ
ಮೇಘಾಲಯದಲ್ಲಿ ಚುನಾವಣೆಗೆ ಅಡಿಕೆ ಇಶ್ಯೂ | ಅಕ್ರಮ ಅಡಿಕೆ ಸಾಗಾಟದ ಮೌನದ ಬಗ್ಗೆ ಪ್ರಶ್ನಿಸಿದ ಅಡಿಕೆ ಬೆಳೆಗಾರರು |
April 18, 2024
10:45 AM
by: ದ ರೂರಲ್ ಮಿರರ್.ಕಾಂ
ದುಬೈ ಭಾರೀ ಮಳೆಗೆ ಕಾರಣ ಏನು…? | ನೀರಿಗಾಗಿ ನಡೆದ “ಮೋಡ ಬಿತ್ತನೆ” ಕಾರಣವೇ..? ತಾಪಮಾನ ಏರಿಕೆ ಕಾರಣವೇ..? | ಚಿಂತಿಸುತ್ತಿದ್ದಾರೆ ಹವಾಮಾನ ತಜ್ಞರು |
April 17, 2024
10:44 PM
by: ದ ರೂರಲ್ ಮಿರರ್.ಕಾಂ
ಲೋಕಸಭಾ ಚುನಾವಣೆ | ಜಗತ್ತಿನ ಅತಿ ವೆಚ್ಚದಾಯಕ ಚುನಾವಣೆಗೆ ಒಟ್ಟು ಎಷ್ಟು ಖರ್ಚಾಗುತ್ತದೆ..? | ಖರ್ಚು- ವೆಚ್ಚ ಹೇಗೆ ನಡೆಯುತ್ತೆ? | ಚುನಾವಣಾ ಆಯೋಗ ವಶಪಡಿಸಿಕೊಂಡ ಅಕ್ರಮ ಹಣ, ವಸ್ತುಗಳೆಷ್ಟು..?
April 17, 2024
3:04 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror